ಯುಪಿ ಸಿಎಂ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದೆ

Published : Apr 13, 2017, 10:27 PM ISTUpdated : Apr 11, 2018, 12:48 PM IST
ಯುಪಿ ಸಿಎಂ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದೆ

ಸಾರಾಂಶ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಸ್​​ಸಿ-ಎಸ್​ಟಿ, ಓಬಿಸಿ ಸಮುದಾಯದ ವಿದ್ಯಾರ್ಥಿಗಳ  ಉನ್ನತ್ತ ಶಿಕ್ಷಣದ ಮೀಸಲಾತಿ ರದ್ದುಗೊಳಿಸಿದ್ದಾರೆ ಎಂಬು ಸುಳ್ಳು ಸುದ್ದಿ ಹರಿದಾಡುತ್ತಿದೆ.

ಉತ್ತರ ಪ್ರದೇಶದಲ್ಲಿ  ಜಾತಿ ಆಧಾರಿತ ಮೀಸಲಾತಿಯನ್ನು ರದ್ದು ಮಾಡಲಾಗಿದೆ. ಇದು ಉತ್ತರ ಪ್ರದೆಶದಲ್ಲಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಹರಿದಾಡುತ್ತಿದೆ. ಆದರೆ ಈ ಸುದ್ದಿ ಸಂಪೂರ್ಣ ಸುಳ್ಳಾಗಿದ್ದು. ಇದನ್ನು ನಂಬಬಾರದೆಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರನ ₹8 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ!
ಕಂಟೋನ್ಮೆಂಟ್‌ ರೈಲು ನಿಲ್ದಾಣದ 371 ಮರ ಕಡಿಯಲು ಹೈಕೋರ್ಟ್‌ ತಡೆ, ತನ್ನ ಅನುಮತಿ ಇಲ್ಲದೆ ಏನೂ ಮಾಡುವಂತಿಲ್ಲವೆಂದು ಆರ್ಡರ್