ಯುಪಿ ಸಿಎಂ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದೆ

By Suvarna web deskFirst Published Apr 13, 2017, 10:27 PM IST
Highlights

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಸ್​​ಸಿ-ಎಸ್​ಟಿ, ಓಬಿಸಿ ಸಮುದಾಯದ ವಿದ್ಯಾರ್ಥಿಗಳ  ಉನ್ನತ್ತ ಶಿಕ್ಷಣದ ಮೀಸಲಾತಿ ರದ್ದುಗೊಳಿಸಿದ್ದಾರೆ ಎಂಬು ಸುಳ್ಳು ಸುದ್ದಿ ಹರಿದಾಡುತ್ತಿದೆ.

ಉತ್ತರ ಪ್ರದೇಶದಲ್ಲಿ  ಜಾತಿ ಆಧಾರಿತ ಮೀಸಲಾತಿಯನ್ನು ರದ್ದು ಮಾಡಲಾಗಿದೆ. ಇದು ಉತ್ತರ ಪ್ರದೆಶದಲ್ಲಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಹರಿದಾಡುತ್ತಿದೆ. ಆದರೆ ಈ ಸುದ್ದಿ ಸಂಪೂರ್ಣ ಸುಳ್ಳಾಗಿದ್ದು. ಇದನ್ನು ನಂಬಬಾರದೆಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

click me!