ಯೋಗಿ ದರ್ಬಾರ್'ಗೆ ತಂಡೋಪತಂಡವಾಗಿ ಬಂದ ಮಹಿಳೆಯರು

Published : Dec 10, 2017, 11:38 AM ISTUpdated : Apr 11, 2018, 12:59 PM IST
ಯೋಗಿ ದರ್ಬಾರ್'ಗೆ ತಂಡೋಪತಂಡವಾಗಿ ಬಂದ ಮಹಿಳೆಯರು

ಸಾರಾಂಶ

ಜನರ ಸಮಸ್ಯೆಯನ್ನು ನೇರವಾಗಿ ಬಗೆಹರಿಸಲು  ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಜನತಾ ದರ್ಬಾರ್ ಆಯೋಜಿಸಿದ್ದರು. ಗೋರಖ್'ನಾಥ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಜನತಾ ದರ್ಬಾರ್ ಗೆ ಮಹಿಳೆಯರು ತಂಡೋಪತಂಡವಾಗಿ ಬರುತ್ತಿದ್ದರು.

ಲಕ್ನೋ(ಡಿ.10): ಜನರ ಸಮಸ್ಯೆಯನ್ನು ನೇರವಾಗಿ ಬಗೆಹರಿಸಲು  ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಜನತಾ ದರ್ಬಾರ್ ಆಯೋಜಿಸಿದ್ದರು. ಗೋರಖ್'ನಾಥ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಜನತಾ ದರ್ಬಾರ್ ಗೆ ಮಹಿಳೆಯರು ತಂಡೋಪತಂಡವಾಗಿ ಬರುತ್ತಿದ್ದರು.

ಇನ್ನೂ ನೇರವಾಗಿ ಜನರ ಕುಂದು-ಕೊರತೆಗಳನ್ನು ಬಗೆಹರಿಸಲು ಖುದ್ದು  ಯೋಗಿ ಆದಿತ್ಯ ನಾಥ್ ಅವರು ಅಹವಾಲುಗಳನ್ನು ಸ್ವೀಕರಿಸಿದರು. ಹಂತ ಹಂತವಾಗಿ ಜನರ ಕಷ್ಟಗಳನ್ನು ನಿವಾರಿಸಲು ಇಂತಹ ಸಭೆಗಳನ್ನು ಮಾಡಲು ಯೋಗಿ ಆದಿತ್ಯನಾಥ್  ಅವರು ನಿರ್ಧರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರವಾಸಿಗರ ಸ್ವರ್ಗ.. ಅಸ್ಸಾಂ ರಾಜ್ಯ ಯಾವುದಕ್ಕೆ ಪ್ರಸಿದ್ಧ ನಿಮಗೆ ಗೊತ್ತೇ?
ಬಿಜೆಪಿ ಮಹಾಯುತಿಗೆ ಕ್ಲೀನ್ ಸ್ವೀಪ್ ಗೆಲುವು, ಕೇರಳ ಗೆದ್ದಾಗ ಪ್ರಜಾಪ್ರಭುತ್ವ ಮಹಾರಾಷ್ಟ್ರ ಸೋತಾಗ ಕೊತ ಕೊತ