ರಾಜ್ಯದಲ್ಲಿ ಮುಂದುವರಿದ ರಾಜಕೀಯ ಗೂಂಡಾಗಿರಿ : ಉಮೇಶ್ ಕತ್ತಿ ಸಹಚರರಿಂದ ಯುವಕನ ಮೇಲೆ ಹಲ್ಲೆ

Published : Mar 08, 2018, 02:34 PM ISTUpdated : Apr 11, 2018, 12:43 PM IST
ರಾಜ್ಯದಲ್ಲಿ ಮುಂದುವರಿದ ರಾಜಕೀಯ ಗೂಂಡಾಗಿರಿ : ಉಮೇಶ್ ಕತ್ತಿ ಸಹಚರರಿಂದ ಯುವಕನ ಮೇಲೆ ಹಲ್ಲೆ

ಸಾರಾಂಶ

ಚಿಕ್ಕೋಡಿಯಲ್ಲಿ ರಾಜಕೀಯ ಗೂಂಡಾಗಿರಿ ಮುಂದುವರಿದಿದೆ.  ಗ್ರಾಮ ಪಂಚಾಯಿತಿ ಸದಸ್ಯ  ಹಾಗೂ ಆತನ ಮಗನಿಂದ ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆದಿದೆ.

ಚಿಕ್ಕೋಡಿ : ಚಿಕ್ಕೋಡಿಯಲ್ಲಿ ರಾಜಕೀಯ ಗೂಂಡಾಗಿರಿ ಮುಂದುವರಿದಿದೆ.  ಗ್ರಾಮ ಪಂಚಾಯಿತಿ ಸದಸ್ಯ  ಹಾಗೂ ಆತನ ಮಗನಿಂದ ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆದಿದೆ.

ಹಲ್ಲೆ ನಡೆಸಿದ ಗ್ರಾಮ ಪಂಚಾಯಿತಿ ಸದಸ್ಯ ಸತಿಗೌಡ ಮಗೆನ್ನವರ ಬಿಜೆಪಿ ಶಾಸಕ ಉಮೇಶ್ ಕತ್ತಿ ಸಹಚರ ಎನ್ನಲಾಗಿದ್ದು, ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಸತಿಗೌಡ ಹಾಗೂ ಆತನ 15 ಮಂದಿ ಸಹಚರರು ಸೇರಿ ಭರತೇಶ ಮನಗೌಡನವರ ಮೇಲೆ ಹಲ್ಲೆ ನಡೆಸಿದ್ದಾರೆ.

ರಾಡ್ ಹಾಗೂ ದೊಣ್ಣೆಯಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಭರತೇಶ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಪ್ರಕರಣ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!