ಶಾಸಕ ಪ್ರತಾಪಗೌಡ ಮನೆಗೆ ಮುತ್ತಿಗೆ ಹಾಕಲು ಯತ್ನ!

Published : Jul 15, 2019, 09:41 AM IST
ಶಾಸಕ ಪ್ರತಾಪಗೌಡ ಮನೆಗೆ ಮುತ್ತಿಗೆ ಹಾಕಲು ಯತ್ನ!

ಸಾರಾಂಶ

ಶಾಸಕ ಪ್ರತಾಪಗೌಡ ಮನೆಗೆ ಮುತ್ತಿಗೆ ಹಾಕಲು ಯತ್ನ| ಮುತ್ತಿಗೆ ಹಾಕಲು ಬಂದಿದ್ದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ

ಮಸ್ಕಿ[ಜು.15]: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪ್ರತಾಪಗೌಡ ಪಾಟೀಲ್‌ ನಿವಾಸಕ್ಕೆ ಮುತ್ತಿಗೆ ಹಾಕಲು ಬಂದಿದ್ದ ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ ಭಾನುವಾರ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನಲ್ಲಿ ನಡೆದಿದೆ.

ಬಿಜೆಪಿಗೆ ಹೋಗ್ತಾರ ಈ ಅತೃಪ್ತ ಕೈ ನಾಯಕ

ಸಿಂಧನೂರು ತಾಲೂಕು ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಖಾಜಾ ಹುಸೇನ್‌ ರೌಡಕುಂದಾ ನೇತೃತ್ವದಲ್ಲಿ ಸುಮಾರು ಹತ್ತು ಕ್ರೂಸರ್‌ ವಾಹನಗಳಲ್ಲಿ ಆಗಮಿಸಿದ ಯುತ್‌ ಕಾಂಗ್ರೆಸ್‌ ಕಾರ್ಯಕರ್ತರು ಪಟ್ಟಣದ ಕಿಲ್ಲಾದಲ್ಲಿರುವ ಶಾಸಕ ಪ್ರತಾಪಗೌಡ ಪಾಟೀಲ್‌ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆದರೆ, ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಮಾರ್ಗ ಮಧ್ಯದ ವಾಲ್ಮೀಕಿ ಭವನದ ಹತ್ತಿರ ಬ್ಯಾರಿಕೇಡ್‌ ಹಾಕಿ ತಡೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ