
ನವದೆಹಲಿ[ಅ.22]: ಇಲ್ಲಿನ ಡಾ. ಕರ್ಣಿ ಸಿಂಗ್ ಶೂಟಿಂಗ್ ರೇಂಜ್ನಲ್ಲಿ ಶೂಟರ್ಗಳಿಬ್ಬರು ಪರಸ್ಪರ ಹೊಡೆದಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಶೂಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ ತಮಿಳು ನಟ ಅಜಿತ್!
ಹೀಗಿದೆ ನೋಡಿ ಹೊಡೆದಾಟದ ವಿಡಿಯೋ:
ಶೂಟಿಂಗ್ ವಿಶ್ವಕಪ್: ಭಾರತಕ್ಕೆ ಅಗ್ರಸ್ಥಾನ!
ಬಾಬರ್ ಖಾನ್ ಹಾಗೂ ಭಾರತ ಡಬಲ್ ಟ್ರ್ಯಾಪ್ ತಂಡದ ಮಾಜಿ ಸದಸ್ಯ ಯೋಗಿಂದರ್ ಪಾಲ್ ಸಿಂಗ್, ವೇಳಾಪಟ್ಟಿ ಸಂಬಂಧ ವಾದ ನಡೆಸುತ್ತಿದ್ದರು. ವಾದ ಹೊಡೆದಾಟದಲ್ಲಿ ಅಂತ್ಯಗೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಭಾರತ ರಾಷ್ಟ್ರೀಯ ರೈಫಲ್ ಸಂಸ್ಥೆ ಘಟನೆಯ ತನಿಖೆಗೆ ಆದೇಶಿಸಿದೆ. ಇದೇ ವೇಳೆ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ಇಬ್ಬರ ಸದಸ್ಯತ್ವವನ್ನು ರದ್ದುಗೊಳಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.