ನಾನು ಸೋತಿರಬಹುದು, ಸತ್ತಿಲ್ಲ, ಸೋಲನ್ನು ಸವಾಲಾಗಿ ಸ್ವೀಕರಿಸುವೆ: ಡಿ.ಕೆ. ಸುರೇಶ್

Published : Jun 29, 2024, 10:05 AM ISTUpdated : Jun 29, 2024, 10:35 AM IST
ನಾನು ಸೋತಿರಬಹುದು, ಸತ್ತಿಲ್ಲ, ಸೋಲನ್ನು ಸವಾಲಾಗಿ ಸ್ವೀಕರಿಸುವೆ: ಡಿ.ಕೆ. ಸುರೇಶ್

ಸಾರಾಂಶ

ಈ ಚುನಾವಣೆಯಲ್ಲಿ ನಾನು ಸೋತಿರಬಹುದು, ಸತ್ತಿಲ್ಲ. ನನ್ನ ಹೋರಾಟ ನಿರಂತರವಾಗಿರುತ್ತದೆ. ನನಗೆ ಮತದಾರರು ವಿಶ್ರಾಂತಿ ನೀಡಿದ್ದಾರೆ. ಅದನ್ನು ಗೌರವಯುತವಾಗಿ ಸ್ವೀಕರಿಸುತ್ತೇನೆ: ಮಾಜಿ ಸಂಸದ ಡಿ.ಕೆ. ಸುರೇಶ್ 

ಬೆಂಗಳೂರು(ಜೂ.29): 'ಚುನಾವಣೆಯಲ್ಲಿ ಜನ ಜಾತಿ, ಧರ್ಮ, ಭಾವನೆಗಳಿಗೆ ಮತ ನೀಡಿದ್ದಾರೆಯೇ ಹೊರತು ಬಿಜೆಪಿಗೆ ಮತ ಹಾಕಿಲ್ಲ. ನಾನು ಒಕ್ಕಲಿಗ, ಹಿಂದೂ ಧರ್ಮೀಯನೆಂದು ಮತ ಕೇಳಲಿಲ್ಲ. ಮಾಡಿದ ಕೆಲಸಕ್ಕೆ ಕೂಲಿ ನೀಡಿ ಎಂದು ಮನವಿ ಮಾಡಿದ್ದೆ. ಆದರೂ ಸೋಲಿಸಿದ್ದಾರೆ. ಅಭಿವೃದ್ಧಿ ಮಾಡಿದರೂ ಆಗಿರುವ ಸೋಲನ್ನು ಸವಾಲಾಗಿ ಸ್ವೀಕರಿಸು ತ್ತೇನೆ' ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು. 

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಿಗೆ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು. 

ಡಿಕೆಶಿ ಟಾರ್ಗೆಟ್ ಮಾಡಲು ಸಾಧ್ಯವೇ ಇಲ್ಲ: ಡಿ.ಕೆ.ಸುರೇಶ್

ಈ ಚುನಾವಣೆಯಲ್ಲಿ ನಾನು ಸೋತಿರಬಹುದು, ಸತ್ತಿಲ್ಲ. ನನ್ನ ಹೋರಾಟ ನಿರಂತರವಾಗಿರುತ್ತದೆ. ನನಗೆ ಮತದಾರರು ವಿಶ್ರಾಂತಿ ನೀಡಿದ್ದಾರೆ. ಅದನ್ನು ಗೌರವಯುತವಾಗಿ ಸ್ವೀಕರಿಸುತ್ತೇನೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!