ರೆಸಾರ್ಟ್ ನಲ್ಲಿ 'ಕೈ' ಶಾಸಕರ ಮಾರಾಮಾರಿ: ತಾರಕಕ್ಕೇರಿದ  ಬಾಟಲಿ ಬ್ಯಾಟಲ್​​!

ರೆಸಾರ್ಟ್ ನಲ್ಲಿ 'ಕೈ' ಶಾಸಕರ ಮಾರಾಮಾರಿ: ತಾರಕಕ್ಕೇರಿದ ಬಾಟಲಿ ಬ್ಯಾಟಲ್​​!

Published : Jan 20, 2019, 02:27 PM IST

ಕಂಪ್ಲಿ ಶಾಸಕ ಗಣೇಶ್ ವಿರುದ್ಧ ದೂರು ನೀಡಲು ಮುಂದಾದ ಆನಂದ್ ಸಿಂಗ್ ಕುಟುಂಬ
ಗಣೇಶ್ ವಿರುದ್ಧ ದೂರು ನೀಡುತ್ತೇನೆ ಎಂದು ಅಧಿಕಾರಿಗಳ ಸಂಪರ್ಕಿಸಿದ ಕುಟುಂಬ
ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ ಆನಂದ್ ಸಿಂಗ್ ಅಳಿಯ ಸಂತೋಷ್ ಸಿಂಗ್​

ಶನಿವಾರ ರಾತ್ರಿ ಈಗಲ್ಟನ್​ ರೆಸಾರ್ಟ್​ನಲ್ಲಿ ಕಾಂಗ್ರೆಸ್​ ಶಾಸಕ ಅನಂದ್ ಸಿಂಗ್​ ಹಾಗೂ ಕಂಪ್ಲಿ ಶಾಸಕ ಗಣೇಶ್ ನಡುವೆ ಮಾರಾಮಾರಿ ನಡೆದಿದ್ದು, ಗಣೇಶ್ ಆನಂದ್ ಸಿಂಗ್ ಗೆ ಬಾಟಲಿದಿಂದ ಹೊಡೆದಿದ್ದಾರೆ. ಇದ್ರಿಂದ ಗಾಯಗೊಂಡ ಆನಂದ್ ಸಿಂಗ್ ಅವರನ್ನು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಆನಂದ್ ಸಿಂಗ್ ಕುಟುಂಬದವರು ರೊಚ್ಚಿಗೆದಿದ್ದು, ಗಣೇಶ್ ವಿರುದ್ಧ ದೂರು ದಾಖಲಿಸಲು ನಿರ್ಧರಿಸಿದ್ದಾರೆ. ಇದರ ಇನ್ನಷ್ಟು ಮಾಹಿತಿ ವಿಡಿಯೋದಲ್ಲಿ ನೋಡಿ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?