ರೆಸಾರ್ಟ್ ನಲ್ಲಿ 'ಕೈ' ಶಾಸಕರ ಮಾರಾಮಾರಿ: ತಾರಕಕ್ಕೇರಿದ  ಬಾಟಲಿ ಬ್ಯಾಟಲ್​​!

ರೆಸಾರ್ಟ್ ನಲ್ಲಿ 'ಕೈ' ಶಾಸಕರ ಮಾರಾಮಾರಿ: ತಾರಕಕ್ಕೇರಿದ ಬಾಟಲಿ ಬ್ಯಾಟಲ್​​!

Published : Jan 20, 2019, 02:27 PM IST

ಕಂಪ್ಲಿ ಶಾಸಕ ಗಣೇಶ್ ವಿರುದ್ಧ ದೂರು ನೀಡಲು ಮುಂದಾದ ಆನಂದ್ ಸಿಂಗ್ ಕುಟುಂಬ
ಗಣೇಶ್ ವಿರುದ್ಧ ದೂರು ನೀಡುತ್ತೇನೆ ಎಂದು ಅಧಿಕಾರಿಗಳ ಸಂಪರ್ಕಿಸಿದ ಕುಟುಂಬ
ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ ಆನಂದ್ ಸಿಂಗ್ ಅಳಿಯ ಸಂತೋಷ್ ಸಿಂಗ್​

ಶನಿವಾರ ರಾತ್ರಿ ಈಗಲ್ಟನ್​ ರೆಸಾರ್ಟ್​ನಲ್ಲಿ ಕಾಂಗ್ರೆಸ್​ ಶಾಸಕ ಅನಂದ್ ಸಿಂಗ್​ ಹಾಗೂ ಕಂಪ್ಲಿ ಶಾಸಕ ಗಣೇಶ್ ನಡುವೆ ಮಾರಾಮಾರಿ ನಡೆದಿದ್ದು, ಗಣೇಶ್ ಆನಂದ್ ಸಿಂಗ್ ಗೆ ಬಾಟಲಿದಿಂದ ಹೊಡೆದಿದ್ದಾರೆ. ಇದ್ರಿಂದ ಗಾಯಗೊಂಡ ಆನಂದ್ ಸಿಂಗ್ ಅವರನ್ನು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಆನಂದ್ ಸಿಂಗ್ ಕುಟುಂಬದವರು ರೊಚ್ಚಿಗೆದಿದ್ದು, ಗಣೇಶ್ ವಿರುದ್ಧ ದೂರು ದಾಖಲಿಸಲು ನಿರ್ಧರಿಸಿದ್ದಾರೆ. ಇದರ ಇನ್ನಷ್ಟು ಮಾಹಿತಿ ವಿಡಿಯೋದಲ್ಲಿ ನೋಡಿ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!