ರೆಸಾರ್ಟ್ ನಲ್ಲಿ 'ಕೈ' ಶಾಸಕರ ಮಾರಾಮಾರಿ: ತಾರಕಕ್ಕೇರಿದ  ಬಾಟಲಿ ಬ್ಯಾಟಲ್​​!

ರೆಸಾರ್ಟ್ ನಲ್ಲಿ 'ಕೈ' ಶಾಸಕರ ಮಾರಾಮಾರಿ: ತಾರಕಕ್ಕೇರಿದ ಬಾಟಲಿ ಬ್ಯಾಟಲ್​​!

Published : Jan 20, 2019, 02:27 PM IST

ಕಂಪ್ಲಿ ಶಾಸಕ ಗಣೇಶ್ ವಿರುದ್ಧ ದೂರು ನೀಡಲು ಮುಂದಾದ ಆನಂದ್ ಸಿಂಗ್ ಕುಟುಂಬ
ಗಣೇಶ್ ವಿರುದ್ಧ ದೂರು ನೀಡುತ್ತೇನೆ ಎಂದು ಅಧಿಕಾರಿಗಳ ಸಂಪರ್ಕಿಸಿದ ಕುಟುಂಬ
ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ ಆನಂದ್ ಸಿಂಗ್ ಅಳಿಯ ಸಂತೋಷ್ ಸಿಂಗ್​

ಶನಿವಾರ ರಾತ್ರಿ ಈಗಲ್ಟನ್​ ರೆಸಾರ್ಟ್​ನಲ್ಲಿ ಕಾಂಗ್ರೆಸ್​ ಶಾಸಕ ಅನಂದ್ ಸಿಂಗ್​ ಹಾಗೂ ಕಂಪ್ಲಿ ಶಾಸಕ ಗಣೇಶ್ ನಡುವೆ ಮಾರಾಮಾರಿ ನಡೆದಿದ್ದು, ಗಣೇಶ್ ಆನಂದ್ ಸಿಂಗ್ ಗೆ ಬಾಟಲಿದಿಂದ ಹೊಡೆದಿದ್ದಾರೆ. ಇದ್ರಿಂದ ಗಾಯಗೊಂಡ ಆನಂದ್ ಸಿಂಗ್ ಅವರನ್ನು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಆನಂದ್ ಸಿಂಗ್ ಕುಟುಂಬದವರು ರೊಚ್ಚಿಗೆದಿದ್ದು, ಗಣೇಶ್ ವಿರುದ್ಧ ದೂರು ದಾಖಲಿಸಲು ನಿರ್ಧರಿಸಿದ್ದಾರೆ. ಇದರ ಇನ್ನಷ್ಟು ಮಾಹಿತಿ ವಿಡಿಯೋದಲ್ಲಿ ನೋಡಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!