ಬಿಜೆಪಿ ರಾಜ್ಯಾಧ್ಯಕ್ಷ: ಅಳೆದು ತೂಗಿ ವಿಜಯೇಂದ್ರನನ್ನ ಆಯ್ಕೆ ಮಾಡಿದ್ರಾ?, ಲಿಂಬಾವಳಿ ಹೇಳಿದ್ದಿಷ್ಟು

Published : Nov 24, 2023, 05:19 PM IST
ಬಿಜೆಪಿ ರಾಜ್ಯಾಧ್ಯಕ್ಷ: ಅಳೆದು ತೂಗಿ ವಿಜಯೇಂದ್ರನನ್ನ ಆಯ್ಕೆ ಮಾಡಿದ್ರಾ?, ಲಿಂಬಾವಳಿ ಹೇಳಿದ್ದಿಷ್ಟು

ಸಾರಾಂಶ

ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ: ಮಾಜಿ ಸಚಿವ ಅರವಿಂದ ಲಿಂಬಾವಳಿ 

ಬೆಳಗಾವಿ(ನ.23):  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ನಾವು ಅಳೆದು, ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ. ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.

ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಂದಾಣಿಕೆ ಮಾಡಿಕೊಳ್ಳುವವರಿಗೆ ಕಾಲ ಇದು. ಅಧ್ಯಕ್ಷರು, ಪ್ರತಿಪಕ್ಷ ನಾಯಕರು ವಿರೋಧ ಪಕ್ಷಗಳ ಜೊತೆಗೆ ಹೊಂದಾಣಿಕೆ ಇದೆ.

ಪ್ರಿಯಾಂಕ್ ಖರ್ಗೆ ತವರಲ್ಲಿ ಗೂಂಡಾಗಿರಿ ಮೀತಿ ಮೀರಿದೆ; ಬಿವೈ ವಿಜಯೇಂದ್ರ ಕಿಡಿ

ಅಂಥ ವ್ಯವಸ್ಥೆ ನಮ್ಮ ಪಕ್ಷದಲ್ಲಿ ಬಂದಿದೆ. ಈ ಹೊಂದಾಣಿಕೆಯಿಂದ ಲೋಕಸಭೆ ಚುನಾವಣೆಯಲ್ಲಿ ಜಾಸ್ತಿ ಸ್ಥಾನ ಗೆಲ್ಲಿಸುತ್ತಿರಬಹುದು. ಅದಕ್ಕಾಗಿ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ ನೇಮಕ ಮಾಡಿದ್ದಾರೆಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!