ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!

ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!

Published : Jun 24, 2026, 01:06 PM IST
ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ದಳಪತಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕನಕಾಧಿಪತಿ ಡಿ.ಕೆ. ಶಿವಕುಮಾರ್ ನಡುವೆ ಪತ್ರ ಸಮರ ನಡೆದಿದೆ. ಬಹಿರಂಗ ಚರ್ಚೆಗೆ ಇಬ್ಬರೂ ಸಿದ್ಧರಿದ್ದರೂ, ಸ್ಥಳ ಮತ್ತು ಸಮಯದ ಬಗ್ಗೆ ತಕರಾರು ಮುಂದುವರೆದಿದ್ದು, ಈ ಮಧ್ಯೆ ಬಿಜೆಪಿ ಕೂಡ ಹೋರಾಟಕ್ಕೆ ಸಿದ್ಧತೆ ನಡೆಸಿದೆ.

ಮತ್ತೆ ಶುರು ರಾಜ್ಯ ರಾಜಕೀಯದ ಅತೀ ದೊಡ್ಡ ಯುದ್ಧ! ದಳಪತಿ ಪಂಥಾಹ್ವಾನ.. ಡಿಕೆ ರಣವೀಳ್ಯ.. ಬಿಡದಿ ಭೂಮಿ ಕಾಳಗ! ಪತ್ರಕ್ಕೆ ಪತ್ರ.. ಸವಾಲ್‌ಗೆ ಸವಾಲ್.. ಜಿದ್ದಿಗೆ ಜಿದ್ದು! ಮರುಕಳಿಸುತ್ತಾ ರಾಜ್ಯವೇ ಬೆಚ್ಚಿ ಬಿದ್ದಿದ್ದ ಆ ರಣಚರಿತ್ರೆ.? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಬಿಡದಿ ಕುರುಕ್ಷೇತ್ರ ಮದಗಜ ಮಹಾಯುದ್ಧ

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more