ಬಿಜೆಪಿ ಮೆಗಾ ಪ್ಲಾನ್, ಗೌಡರ ಕೋಟೆ ಗೆಲ್ಲೋದಕ್ಕೆ ಮಂಡ್ಯ ಗೌಡ್ತಿಯೇ ಸೇನಾಧಿಪತಿ?

Published : Apr 26, 2022, 01:33 PM IST
ಬಿಜೆಪಿ ಮೆಗಾ ಪ್ಲಾನ್, ಗೌಡರ ಕೋಟೆ ಗೆಲ್ಲೋದಕ್ಕೆ ಮಂಡ್ಯ ಗೌಡ್ತಿಯೇ ಸೇನಾಧಿಪತಿ?

ಸಾರಾಂಶ

 ಬಿಜೆಪಿ ಸಹ ಸಂಸದೆ ಸುಮಲತಾ ಅಂಬರೀಶ್ ಅವರನ್ನ ಬಿಜೆಪಿಗೆ ಸೇರಿಸಿಕೊಳ್ಳಲು ಶತಪ್ರಯತ್ನ ಮಾಡುತ್ತಿದೆ. ವಿಧಾನಸಭೆ ಗೆಲ್ಲೋಕೆ ಬಿಜೆಪಿ ಮೆಗಾ ಪ್ಲಾನ್ ಮಾಡಿದ್ದು, ಗೌಡರ ಕೋಟೆ ಬೇಧಿಸೋಕೆ ಗೌಡ್ತಿ ಮೇಲೆ ಬಿಜೆಪಿ ಕಣ್ಣಿಟ್ಟಿದೆ.  ಹಾಗಾದ್ರೆ, ಕೇಸರಿಧಾರಿಣಿ ಆಗ್ತಾರಾ ಸುಮಲತಾ ಅಂಬರೀಶ್..?

ಬೆಂಗಳೂರು/ಮಂಡ್ಯ, (ಏ.26): ವಿಧಾಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಮಂಡ್ಯ ರಾಜಕಾರಣ ಗರಿಗೆದರಿದೆ. ಚುನಾವಣೆಗೂ ಮುನ್ನ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರವಾಗಿ ಆಯ್ಕೆಗೊಂಡ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಯಾವ ಪಕ್ಷ ಸೇರಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ. ಈ ನಡುವೆ ಸುಮಲತಾ ಬಿಜೆಪಿ (BJP) ಸೇರ್ಪಡೆ ಬಗ್ಗೆ ಚರ್ಚೆಗಳು ಹುಟ್ಟಿಕೊಂಡಿದ್ದು, ಬೆಂಬಲಿಗರ ಮೂಲಕ ಬಿಜೆಪಿ ಸೇರುವ ಬಗ್ಗೆ ಸುಮಲತಾ ಸುಳಿವು ನೀಡ್ತಿದ್ದಾರ ಎನ್ನುವ ಅನುಮಾನ ಕಾಡಲಾರಂಭಿಸಿದೆ.

ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಅಂಬರೀಶ್?

ಇತ್ತ ಬಿಜೆಪಿ ಸಹ ಸಂಸದೆ ಸುಮಲತಾ ಅಂಬರೀಶ್ ಅವರನ್ನ ಬಿಜೆಪಿಗೆ ಸೇರಿಸಿಕೊಳ್ಳಲು ಶತಪ್ರಯತ್ನ ಮಾಡುತ್ತಿದೆ. ವಿಧಾನಸಭೆ ಗೆಲ್ಲೋಕೆ ಬಿಜೆಪಿ ಮೆಗಾ ಪ್ಲಾನ್ ಮಾಡಿದ್ದು, ಗೌಡರ ಕೋಟೆ ಬೇಧಿಸೋಕೆ ಗೌಡ್ತಿ ಮೇಲೆ ಬಿಜೆಪಿ ಕಣ್ಣಿಟ್ಟಿದೆ.  ಹಾಗಾದ್ರೆ, ಕೇಸರಿಧಾರಿಣಿ ಆಗ್ತಾರಾ ಸುಮಲತಾ ಅಂಬರೀಶ್..?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್