’ಕುಮಾರಣ್ಣನ ಹೆಲ್ತ್ ಸರಿ ಇಲ್ಲ, ಗೌಡರ ವಿಕೆಟ್ ಹೋಗುತ್ತೆ’

Feb 13, 2019, 1:39 PM IST

ಹಾಸನ[ಫೆ.13]: ಆಡಿಯೋ ಬಾಂಬ್ ಪ್ರಕರಣ ಸದ್ಯ ಕರ್ನಾಟಕ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ. ಆಡಿಯೋಗೆ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಎಚ್. ಡಿ ಕುಮಾರಸ್ವಾಮಿ ಸುದೀರ್ಘ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ. ಈ ಆಡಿಯೋ ಬಿಜೆಪಿಗೆ ಮತ್ತೊಂದು ಸಂಕಷ್ಟ ತಂದೊಡ್ಡಿದೆ. ಹೌದು ಆಡಿಯೋದಲ್ಲಿ ಹಾಸನ ಶಾಸಕ ಪ್ರೀತಂ ಗೌಡ ಎಚ್. ಡಿ. ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿಯವರ ಸಾವಿನ ಬಗ್ಗೆ ಮಾತನಾಡಿದ್ದಾರೆನ್ನಲಾಗಿದೆ. ಅಷ್ಟಕ್ಕೂ ಪ್ರೀತಂ ಗೌಡ ಮಾತನಾಡಿದ್ದಾರೆಂಬ ಆಡಿಯೋದಲ್ಲೇನಿದೆ? ಇಲ್ಲಿದೆ ನೋಡಿ ವಿಡಿಯೋ