ಎಂಟಿಬಿ ಬಿಟ್ಟು ಮಿತ್ರ ಮಂಡಳಿ ಒಗ್ಗಟ್ಟು : ದೂರ ಇಟ್ಟು ಅಚ್ಚರಿ

Kannadaprabha News   | Asianet News
Published : Jun 17, 2021, 08:05 AM ISTUpdated : Jun 17, 2021, 08:32 AM IST
ಎಂಟಿಬಿ ಬಿಟ್ಟು ಮಿತ್ರ ಮಂಡಳಿ ಒಗ್ಗಟ್ಟು : ದೂರ ಇಟ್ಟು ಅಚ್ಚರಿ

ಸಾರಾಂಶ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ  ಕಾಂಗ್ರೆಸ್‌- ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದ ‘ಮಿತ್ರಮಂಡಳಿ’ ಸಭೆ  ಸಭೆ ಸೇರಿ ಒಗ್ಗಟ್ಟು ಪ್ರದರ್ಶಿಸಿದ ಬಿಜೆಪಿ ವಲಸಿಗ ಮುಖಂಡರು

ಬೆಂಗಳೂರು (ಜೂ.17): ನಾಯಕತ್ವ ಬದಲಾವಣೆ ಕುರಿತ ಚರ್ಚೆ ತೀವ್ರವಾಗಿರುವಾಗಲೇ, ಕಾಂಗ್ರೆಸ್‌- ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದ ‘ಮಿತ್ರಮಂಡಳಿ’ ಸಭೆ ಸೇರಿ ಒಗ್ಗಟ್ಟು ಪ್ರದರ್ಶಿಸಿದೆ.

 ಅಚ್ಚರಿ ಎಂದರೆ, ಈ ಸಭೆಗೆ ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್‌ ಅವರಿಗೆ ಆಹ್ವಾನವಿರಲಿಲ್ಲ. ಅವರನ್ನು ಸಭೆಯಿಂದ ದೂರ ಇಡಲಾಗಿತ್ತು ಎನ್ನಲಾಗಿದೆ.

'ಸಿಎಂ ಹುದ್ದೆಯಿಂದ ಯಡಿಯೂರಪ್ಪ ಬದಲು ಬೇಡ' .

ಅಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಾವೆಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದೇವೆ. ಆದರೆ ನಾಯಕತ್ವಕ್ಕೆ ಸಂಬಂಧಿಸಿದಂತೆ ಅಂತಿಮವಾಗಿ ಪಕ್ಷದ ಹೈ ಕಮಾಂಡ್ ಯಾವ ನಿರ್ಧಾರ ಕೈಗೊಳ್ಳುವುದೋ ಅದಕ್ಕೆ ಬದ್ಧರಾಗಿರೋಣ ಎಂಬ ನಿಲುವಿಗೆ ಬಂದಿದ್ದಾರೆ ಎನ್ನಲಾಗಿದೆ. 

ಅರುಣ್ ಸಿಂಗ್ ರಾಜ್ಯ ಪ್ರವಾಸ, ಬಿಜೆಪಿ ಬಿಕ್ಕಟ್ಟು ಶಮನಕ್ಕೆ ಇಂದಿನಿಂದ ಸರಣಿ ಸಭೆ! ... 

ಬಧುವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಅಗಮಿಸುವ ಮೊದಲೇ ಕೃಷಿ ಸಚಿವ ಬಿ ಸಿ ಪಾಟೀಲ್ ನಿವಾಸದಲ್ಲಿ ಸಭೆ ಸೇರಲಾಗಿತ್ತು. ಈ ಸಭೆಯಲ್ಲಿ ತೀರ್ಮಾನ  ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!