ಅಧಿವೇಶನ 3ನೇ ದಿನ: ಶಕ್ತಿಸೌಧದಲ್ಲಿ ದೇಶದ್ರೋಹಿ ಜಟಾಪಟಿ..!

Published : Feb 19, 2020, 09:38 PM IST
ಅಧಿವೇಶನ 3ನೇ ದಿನ: ಶಕ್ತಿಸೌಧದಲ್ಲಿ ದೇಶದ್ರೋಹಿ ಜಟಾಪಟಿ..!

ಸಾರಾಂಶ

ಮಂಗಳೂರು ಗೋಲಿಬಾರ್ ಸಂಬಂಧಿಸಿದಂತೆ ಗಲಭೆಕೋರರ ಬಗ್ಗೆ ನಿಮ್ಮ ಸುವರ್ಣ ನ್ಯೂಸ್, ಸ್ಫೋಟಕ ಮಾಹಿತಿಯನ್ನ ಬಯಲು ಮಾಡ್ತಿದ್ದಂತೆ.. ಇತ್ತ, ವಿಧಾನಸಭೆಯಲ್ಲೂ ಗೋಲಿಬಾರ್ ಪ್ರಕರಣ  ಪ್ರತಿಧ್ವನಿಸ್ತು.

ಬೆಂಗಳೂರು, [ಫೆ.19]: ಮಂಗಳೂರು ಗೋಲಿಬಾರ್ ಸಂಬಂಧಿಸಿದಂತೆ ಗಲಭೆಕೋರರ ಬಗ್ಗೆ ನಿಮ್ಮ ಸುವರ್ಣ ನ್ಯೂಸ್, ಸ್ಫೋಟಕ ಮಾಹಿತಿಯನ್ನ ಬಯಲು ಮಾಡ್ತಿದ್ದಂತೆ.. ಇತ್ತ, ವಿಧಾನಸಭೆಯಲ್ಲೂ ಗೋಲಿಬಾರ್ ಪ್ರಕರಣ  ಪ್ರತಿಧ್ವನಿಸ್ತು.

ಗೋಲಿಬಾರ್ ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ರು.. ಪ್ರತಿಭಟನಾಕಾರರ ಬಳಿ ಶಸ್ತ್ರಾಸ್ತ್ರಗಳಿಲ್ಲ ಎಂದು  ಕೋರ್ಟ್ ಹೇಳಿದೆ ಎಂದ್ರು..  ಆಡಳಿತ, ವಿಪಕ್ಷ ನಾಯಕರ ನಡುವೆ ಭರ್ಜರಿ ಟಾಕ್ ವಾರ್ ನಡೆಯುತ್ತಿದ್ರೆ.. ಮಧ್ಯ ಪ್ರವೇಶಿಸಿದ ಸಿಎಂ ಬಿಎಸ್ವೈ, ನೀವ್ಯಾಕೆ ಎದ್ದೆದ್ದು ಕುಣಿಯುತ್ತಿದ್ದೀರಾ.. ಐ ಆಮ್ ಸಾರಿ ಮೈಡಿಯರ್ ಫ್ರೆಂಡ್ ಎಂದು ಪ್ರತಿಪಕ್ಷ ಸದಸ್ಯರಿಗೆ ತೀಕ್ಷ್ಣವಾಗಿಯೇ ತಿರುಗೇಟು ಕೊಟ್ರು.

ಹಾಗಾದ್ರೆ 3ನೇ ದಿನವಾದ ಇಮದು [ಬುಧವಾರ] ಅಧಿವೇಶನದಲ್ಲಿ ಯಾರೆಲ್ಲ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಒಂದೊಂದಾಗಿ ವಿಡಿಯೋನಲ್ಲಿ ನೋಡಿ.

ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡನೆ

"

ಅಸೆಂಬ್ಲಿಯಲ್ಲಿ ಕುಮಾರಸ್ವಾಮಿ-ಯಡಿಯೂರಪ್ಪ ಜಟಾಪಟಿ

"

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!