ದೇವೇಗೌಡರ ವಿರುದ್ಧ ಬಿಜೆಪಿ ನಾಯಕನಿಂದ ಹೊಸ ಬಾಂಬ್!

Jul 17, 2018, 4:53 PM IST

ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ವಿರುದ್ಧ ಮಾಜಿ ಸಂಸದ, ಬಿಜೆಪಿ ಮುಖಂಡ ಹೊಸ ಬಾಂಬ್ ಸಿಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎ. ಕೃಷ್ಣಪ್ಪ ಸಾವಿಗೆ ದೇವೇಗೌಡರೇ ಕಾರಣವೆಂದು ಬಸವರಾಜು ಆರೋಪಿಸಿದ್ದಾರೆ.