
ಬೆಂಗಳೂರು, (ಸೆ.20): ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚೇತರಿಗೆ ಅವರ ಅಭಿಮಾನಿಗಳು ಪೂಜೆ-ಪುನಸ್ಕಾರಗಳನ್ನ ಮಾಡುತ್ತಿದ್ದಾರೆ. ಇದಕ್ಕೆ ಮಾಲೀಕಯ್ಯ ಗುತ್ತೇದಾರ್ ಆಸ್ಪತ್ರೆಯಿಂದಲೇ ಧನ್ಯವಾದ ಹೇಳಿದ್ದಾರೆ.
ಕೊರೋನಾ ಹೋರಾಟ: ಮೊಝಂಬಿಕ್ಗೆ ಭಾರತದಿಂದ 13 ಬಗೆಯ ಔಷಧ ನೆರವು
ನಾನು ಬೇಗ ಗುಣಮುಖನಾಗಲೆಂದು ನಾಡಿನೆಲ್ಲೆಡೆ ಅಭಿಮಾನಿಗಳು ಕಾರ್ಯಕರ್ತರು ಪ್ರಾರ್ಥಿಸುತ್ತಿದ್ದಾರೆ. ನನ್ನ ಚೇತರಿಕೆಗೆ ಪ್ರಾರ್ಥಿಸಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ನಮನಗಳು. ತಂದೆ-ತಾಯಿ, ಗುರುಹಿರಿಯರ ಆಶಿರ್ವಾದದಿಂದ ನನಗೆ ಇನ್ನೂ ಮಾತನಾಡುವ ಶಕ್ತಿ ಇದೆ. ಶೀಘ್ರದಲ್ಲಿ ಗುಣಮುಖನಾಗಿ ಮತ್ತೆ ಜನಸೇವೆಗೆ ಮರಳಲಿದ್ದೇನೆ. ಯಾರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.