‘ಬಿಜೆಪಿ ಸೋಲಲು ಜನಾರ್ಧನ ರೆಡ್ಡಿ ದೂರವಿಟ್ಟಿದ್ದೇ ಕಾರಣ’

Jul 26, 2018, 10:05 PM IST

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಸಿಗದಿರಲು ಕಾರಣವೇನು? ಎಂಬುವುದನ್ನು ವಿಶ್ಲೇಷಿಸಿರುವ ಅದೇ ಪಕ್ಷದ ನಾಯಕ, ಶಾಸಕ ಸೋಮಶೇಖರ ರೆಡ್ಡಿ, ಜನಾರ್ಧನ ರೆಡ್ಡಿಯನ್ನು ದೂರವಿಟ್ಟಿರುವುದೇ ಕಾರಣವೆಂದು ವ್ಯಾಖ್ಯಾನಿಸಿದ್ದಾರೆ.