ಅಕ್ಕಿ ಫ್ರೀ, ಬಸ್‌ ಫ್ರೀ ಕೊಟ್ಟು, ಮದ್ಯ ಮಾರಿ ಹಣ ವಾಪಸ್‌: ಯತ್ನಾಳ್‌

Published : Oct 04, 2023, 09:21 PM ISTUpdated : Oct 04, 2023, 09:32 PM IST
ಅಕ್ಕಿ ಫ್ರೀ, ಬಸ್‌ ಫ್ರೀ ಕೊಟ್ಟು, ಮದ್ಯ ಮಾರಿ ಹಣ ವಾಪಸ್‌: ಯತ್ನಾಳ್‌

ಸಾರಾಂಶ

ರಾಜ್ಯ ಸರ್ಕಾರದ ಈ ಗ್ಯಾರೆಂಟಿಗಳನ್ನು ಆರು ತಿಂಗಳು ನಡೆಸಲು 56 ಕೋಟಿ ರು.ಗಳ ಹಣ ಬೇಕು. ಜನರಿಗೆ ಅಕ್ಕಿ ಫ್ರೀ, ಬಸ್ ಫ್ರೀ ಕೊಟ್ಟು ಮದ್ಯ ಮಾರಿ ಹಣ ವಾಪಸ್ ತೆಗೆದುಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದ ಯತ್ನಾಳ್‌, ಹಳ್ಳಿ ಹಳ್ಳಿಗಳಲ್ಲಿ ಮದ್ಯದಂಗಡಿ ತೆಗೆದು ರಾಜ್ಯದ ಸಂಸ್ಕೃತಿ ಹಾಳು ಮಾಡುತ್ತಿದ್ದಾರೆಂದು ಕಿಡಿ ಕಾರಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಯಾದಗಿರಿ(ಅ.04):  ರಾಜ್ಯದಲ್ಲಿ ಸಾವಿರ ಮದ್ಯದಂಗಡಿಗಳ ಆರಂಭಿಸುವ ವಿಚಾರ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೇಂದ್ರದ ಮಾಜಿ ಸಚಿವ, ವಿಜಯಪುರ ಹಾಲಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ದುಡ್ಡೇ ಇಲ್ಲ ಎಂದು ಟೀಕಿಸಿದರು.

ರಾಜ್ಯ ಸರ್ಕಾರದ ಈ ಗ್ಯಾರೆಂಟಿಗಳನ್ನು ಆರು ತಿಂಗಳು ನಡೆಸಲು 56 ಕೋಟಿ ರು.ಗಳ ಹಣ ಬೇಕು. ಜನರಿಗೆ ಅಕ್ಕಿ ಫ್ರೀ, ಬಸ್ ಫ್ರೀ ಕೊಟ್ಟು ಮದ್ಯ ಮಾರಿ ಹಣ ವಾಪಸ್ ತೆಗೆದುಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದ ಯತ್ನಾಳ್‌, ಹಳ್ಳಿ ಹಳ್ಳಿಗಳಲ್ಲಿ ಮದ್ಯದಂಗಡಿ ತೆಗೆದು ರಾಜ್ಯದ ಸಂಸ್ಕೃತಿ ಹಾಳು ಮಾಡುತ್ತಿದ್ದಾರೆಂದು ಕಿಡಿ ಕಾರಿದರು.

ಒಳ್ಳೆಯ ಆಡಳಿತ ಕೊಟ್ಟು ಧೈರ್ಯವಾಗಿ ನಿರ್ಣಯ ಕೈಗೊಳ್ಳಿ: ಸಿದ್ದರಾಮಯ್ಯಗೆ ಶಾಸಕ ಯತ್ನಾಳ್‌ ಬೆಂಬಲ!

ಇನ್ನು, ಲಿಂಗಾಯತರಿಗೆ ಅನ್ಯಾಯವಾಗಿರುವ ಬಗ್ಗೆ ಶಾಮನೂರು ತಮ್ಮ ಬಳಿ ಅಂಕಿ ಸಂಖ್ಯೆ ಇದೆ ಅಂತ ಹೇಳಿದ್ದಾರೆ. ಅದರ ಬಗ್ಗೆ ಅವರೇ ಬಹಿರಂಗ ಪಡಿಸಬೇಕು ಎಂದು ಪ್ರತಿಕ್ರಿಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ