ಜೆಡಿಎಸ್‌ ಭದ್ರಕೋಟೆಯಲ್ಲಿ ಸಾಮ್ರಾಜ್ಯ ಕಟ್ಟಲು ಬಿಜೆಪಿ ಗೌಪ್ಯ ಪ್ಲಾನ್!

Published : Apr 26, 2022, 11:39 AM ISTUpdated : Apr 28, 2022, 05:10 PM IST
ಜೆಡಿಎಸ್‌ ಭದ್ರಕೋಟೆಯಲ್ಲಿ ಸಾಮ್ರಾಜ್ಯ ಕಟ್ಟಲು ಬಿಜೆಪಿ ಗೌಪ್ಯ ಪ್ಲಾನ್!

ಸಾರಾಂಶ

ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೂ ಒಂದು ವರ್ಷ ಬಾಕಿ ಇದೆ. ಈ ಬಾರಿ ಶತಾಗತಾಯವಾಗಿ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಬಿಜೆಪಿ ಭರ್ಜರಿ ತಂತ್ರಗಳನ್ನ ಹೆಣೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಭದ್ರಕೋಟೆಯಲ್ಲಿ ಸಾಮ್ರಾಜ್ಯ ಕಟ್ಟಲು ಬಿಜೆಪಿ ಗೌಪ್ಯ ಪ್ಲಾನ್ ಮಾಡುತ್ತಿದೆ.

ಮಂಡ್ಯ, (ಏ.26):  ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೂ ಒಂದು ವರ್ಷ ಬಾಕಿ ಇದೆ. ಈ ಬಾರಿ ಶತಾಗತಾಯವಾಗಿ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಬಿಜೆಪಿ ಭರ್ಜರಿ ತಂತ್ರಗಳನ್ನ ಹೆಣೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಭದ್ರಕೋಟೆಯಲ್ಲಿ ಸಾಮ್ರಾಜ್ಯ ಕಟ್ಟಲು ಬಿಜೆಪಿ ಗೌಪ್ಯ ಪ್ಲಾನ್ ಮಾಡುತ್ತಿದೆ.

ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಅಂಬರೀಶ್?

ಹೌದು....ಒಂದೇ ಕಲ್ಲಿನ ಎರಡು ಹಕ್ಕಿ ಉರುಳಿಸೋಕೆ ಬಿಜೆಪಿ ರಣತಂತ್ರ ಮಾಡಿದ್ದು, ಹಳೆ ಮೈಸೂರು ಭಾಗದಲ್ಲಿ ಹೊಸ ಇತಿಹಾಸ ಸೃಷ್ಟಿಸೋಕೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ.   ಬಿಜೆಪಿ ಸಂಘಟನಾ ಆಪರೇಷನ್‌ಗೆ ಛಿದ್ರವಾಗುತ್ತಾ ಜೆಡಿಎಸ್..? 
"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ಪ್ರೆಗ್ನಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ - ಯುವತಿ ಆತ್ಮ*ಹತ್ಯೆ