Feb 22, 2019, 5:19 PM IST
ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ. ಶಿವಕುಮಾರ್ಗೆ ಮತ್ತೊಂದು ಕಾನೂನು ಸಂಕಟ ಶುರುವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ನಿರಾಕರಿಸಿದ್ದಾರೆ. ಡಿಕೆಶಿ ಕೇಸ್ ಬಗ್ಗೆ ಯಾಕೆ ಮಾತನಾಡಲ್ಲ ಎಂಬುವುದನ್ನೂ ಯಡಿಯೂರಪ್ಪ ಬಹಿರಂಗಪಡಿಸಿದ್ದಾರೆ. ಬಿಎಸ್ವೈ ಏನು ಹೇಳಿದ್ದಾರೆ? ಅವರ ಬಾಯಲ್ಲೇ ಕೇಳಿ....