ಬಿಎಸ್‌ವೈ ನೇತೃತ್ವದಲ್ಲೇ ರಾಜಕೀಯ : ಸಚಿವ ಮಾಧುಸ್ವಾಮಿ

Kannadaprabha News   | Asianet News
Published : Sep 10, 2021, 07:27 AM IST
ಬಿಎಸ್‌ವೈ ನೇತೃತ್ವದಲ್ಲೇ ರಾಜಕೀಯ : ಸಚಿವ ಮಾಧುಸ್ವಾಮಿ

ಸಾರಾಂಶ

ಬಿ.ಎಸ್‌.ಯಡಿಯೂರಪ್ಪ ನಮ್ಮ ನಾಯಕರು, ಅವರನ್ನು ಮುಂದಿಟ್ಟುಕೊಂಡೇ ನಾವು ರಾಜಕೀಯ ಮಾಡುತ್ತೇವೆ  ಯಡಿಯೂರಪ್ಪ ನೇತೃತ್ವದಲ್ಲಿ ರಾಜಕೀಯ ಎಂದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ  

 ಅರಸೀಕೆರೆ (ಸೆ.10): ಬಿ.ಎಸ್‌.ಯಡಿಯೂರಪ್ಪ ನಮ್ಮ ನಾಯಕರು, ಅವರನ್ನು ಮುಂದಿಟ್ಟುಕೊಂಡೇ ನಾವು ರಾಜಕೀಯ ಮಾಡುತ್ತೇವೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. 

ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಕೆಳಗಿಳಿಸಬೇಕು ಎಂದು ಯಾರ ಅಪೇಕ್ಷೆಯೂ ಇರಲಿಲ್ಲ. ವಯಸ್ಸಿನ ಕಾರಣ ಹೀಗಾಯ್ತು ಅಷ್ಟೆ. ಅವರು ಪಕ್ಷದ ವರಿಷ್ಠರಾಗಿ ಇರುತ್ತಾರೆ ಎಂದರು. 

ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಬೇಜವಾಬ್ದಾರಿ ಉತ್ತರ ಕೊಟ್ಟ ಸಚಿವ ಮಾಧುಸ್ವಾಮಿ

ಆಡಳಿತದಲ್ಲಿ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲಾ. ಅವರ ಮಾರ್ಗದರ್ಶನದಲ್ಲಿ ಆಡಳಿತ ಮಾಡುವುದಾಗಿ ಮುಖ್ಯಮಂತ್ರಿಗಳೇ ಹೇಳಿದ್ದಾರೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!