Dec 6, 2018, 5:58 PM IST
ಹಲವಾರು ಕಸರತ್ತುಗಳ ಬಳಿಕ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಡಿ.22 ದಿನಾಂಕ ನಿಗದಿಯಾಗಿದೆ. ಆದರೆ, ಸಚಿವ ಸಂಪುಟ ವಿಸ್ತರಣೆಯು ಮೈತ್ರಿ ಸರ್ಕಾರವನ್ನು ಮುನ್ನಡೆಸುವ ಬದಲು, ಅಂತ್ಯ ಹಾಡಲಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಬೇಕಾದರೆ ಬರೆದಿಟ್ಟುಕೊಳ್ಳಿ, ಡಿ.22ರಂದು ಸಚಿವ ಸಂಪುಟ ವಿಸ್ತರಣೆ ಮಾಡಿದ ದಿನವೇ ಸರ್ಕಾರ ಪತನ ಖಚಿತವೆಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾದಿಸಿದ್ದಾರೆ.