ಸುಧಾಕರ್, ನಾವೆಲ್ಲ ಒಂದೇ: ನಮಗೋಸ್ಕರ ನೀವ್ಯಾಕೆ ಬಟ್ಟೆ ಹರಿದುಕೊಳ್ತೀರಿ?, ಪ್ರದೀಪ್ ಈಶ್ವರ್

Published : Jun 14, 2024, 11:39 AM ISTUpdated : Jun 14, 2024, 11:40 AM IST
ಸುಧಾಕರ್, ನಾವೆಲ್ಲ ಒಂದೇ: ನಮಗೋಸ್ಕರ ನೀವ್ಯಾಕೆ ಬಟ್ಟೆ ಹರಿದುಕೊಳ್ತೀರಿ?, ಪ್ರದೀಪ್ ಈಶ್ವರ್

ಸಾರಾಂಶ

ರಾಜಕೀಯದಲ್ಲಿ ನಾವೆಲ್ಲ ಒಂದೇ ಎಂದು ಹೇಳುವ ಮೂಲಕ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರಿಗೆ ಬುದ್ಧಿವಾದ ಹೇಳಿದ ಶಾಸಕ ಪ್ರದೀಪ್ ಈಶ್ವರ್, ನಮಗೋಸ್ಕರ ನೀವು ಯಾಕೆ ಬಟ್ಟೆ ಹರಿದುಕೊಳ್ಳುತ್ತೀರಾ?. ಸುಧಾಕರ್ ದೆಹಲಿಯಲ್ಲಿ ಇರ್ತಾರೆ ನಾನು ಬೆಂಗಳೂರಿನಲ್ಲಿ ಇರ್ತೀನಿ, ನಾವೆಲ್ಲ ಒಂದೇ. ನೀವ್ಯಾಕೆ ಗಲಾಟೆ ಮಾಡಿಕೊಂಡು ಸಮಸ್ಯೆ ಮಾಡಿಕೊಳ್ಳುತ್ತೀರಾ? ಎಂದು ಹೇಳಿದ್ದಾರೆ. 

ಚಿಕ್ಕಬಳ್ಳಾಪುರ(ಜೂ.14):  ಡಾ.ಕೆ.ಸುಧಾಕರ್ ಅವರಿಗೆ ಜನಾಭಿಪ್ರಾಯ ಸಿಕ್ಕಿದೆ. ಸಂಸದರಾಗಿರುವುದಕ್ಕೆ ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಸುಧಾಕರ್ ಅವರು ಒಳ್ಳೆಯ ಕೆಲಸ ಮಾಡಿಕೊಂಡು ಹೋಗಲಿ. ನನ್ನ ರಾಜೀನಾಮೆ ಸವಾಲನ್ನು ಸ್ವೀಕರಿಸಿಲ್ಲ. ಹೀಗಾಗಿ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಸ್ಪಷ್ಟಪಡಿಸಿದ್ದಾರೆ. 

ಇಂದು(ಶುಕ್ರವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್ ಅವರು, ರಾಜಕೀಯದಲ್ಲಿ ನಾವೆಲ್ಲ ಒಂದೇ ಎಂದು ಹೇಳುವ ಮೂಲಕ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರಿಗೆ ಬುದ್ಧಿವಾದ ಹೇಳಿದ್ದಾರೆ. 

ಪ್ರದೀಪ್‌ ಈಶ್ವರ್ ಕೆಲವೇ ಕ್ಷಣಗಳಲ್ಲಿ ರಾಜೀನಾಮೆ, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್!

ನಮಗೋಸ್ಕರ ನೀವು ಯಾಕೆ ಬಟ್ಟೆ ಹರಿದುಕೊಳ್ಳುತ್ತೀರಾ?. ಸುಧಾಕರ್ ದೆಹಲಿಯಲ್ಲಿ ಇರ್ತಾರೆ ನಾನು ಬೆಂಗಳೂರಿನಲ್ಲಿ ಇರ್ತೀನಿ, ನಾವೆಲ್ಲ ಒಂದೇ. ನೀವ್ಯಾಕೆ ಗಲಾಟೆ ಮಾಡಿಕೊಂಡು ಸಮಸ್ಯೆ ಮಾಡಿಕೊಳ್ಳುತ್ತೀರಾ? ಎಂದು ಹೇಳಿದ್ದಾರೆ. 
ಶಾಸಕ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರದಲ್ಲಿ ಇಂದು ಮತ್ತೆ ನಮಸ್ತೆ ಚಿಕ್ಕಬಳ್ಳಾಪುರ ಶುರು ಮಾಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?