ಕೋಲಾರ: ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಬಡಿದಾಟ, ರಣರಂಗವಾದ ಸಭೆ

Published : Feb 13, 2024, 01:27 PM IST
ಕೋಲಾರ: ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಬಡಿದಾಟ, ರಣರಂಗವಾದ ಸಭೆ

ಸಾರಾಂಶ

ಬ್ಯಾನರ್‌ನಲ್ಲಿ ನಾಯಕರ ಫೋಟೋ ಅಳವಡಿಕೆ ವಿಚಾರದಲ್ಲಿ ಜಟಾಪಟಿ ನಡೆದಿದೆ. ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಗುಂಪು ಮತ್ತು ಕಾಂಗ್ರೆಸ್ ಮುಖಂಡ ಊರುಬಾಗಿಲು ಶ್ರೀನಿವಾಸ್ ಗುಂಪಿನ ನಡುವೆ ಬಡಿದಾಟ ನಡೆದಿದೆ. 

ಕೋಲಾರ(ಫೆ.13):  ಬ್ಯಾನರ್‌ನಲ್ಲಿ ನಾಯಕರ ಫೋಟೋ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಕೋಲಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಘಟನೆ ನಡೆದಿದೆ. 

ಬ್ಯಾನರ್‌ನಲ್ಲಿ ನಾಯಕರ ಫೋಟೋ ಅಳವಡಿಕೆ ವಿಚಾರದಲ್ಲಿ ಜಟಾಪಟಿ ನಡೆದಿದೆ. ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಗುಂಪು ಮತ್ತು ಕಾಂಗ್ರೆಸ್ ಮುಖಂಡ ಊರುಬಾಗಿಲು ಶ್ರೀನಿವಾಸ್ ಗುಂಪಿನ ನಡುವೆ ಬಡಿದಾಟ ನಡೆದಿದೆ. 
ಕೋಲಾರ‌ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆದಿದೆ. ಕೆಪಿಸಿಸಿ ಕೋಲಾರ ಕಾಂಗ್ರೆಸ್ ಉಸ್ತುವಾರಿ ರಾಜ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದೆ. ಚುನಾವಣಾ ದಿನದಂದು ಬೂತ್‌ಗಳಿಗೆ ಏಜೆಂಟ್ ನೇಮಕ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. 

‘ನಾವು ಯಾರಪ್ಪನ ಹಣ ಕೇಳ್ತಿಲ್ಲ, ತೆರಿಗೆ ಹಣ ಕೇಳ್ತಿದ್ದೇವೆ’: ಸಚಿವ ಭೈರತಿ ಸುರೇಶ್

ಫ್ಲೆಕ್ಸ್‌ನಲ್ಲಿ ಯಾವುದೇ ನಾಯಕರ ಫೋಟೋ ಇಲ್ಲದಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ಈ ಸಂಬಂಧ  ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!