‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ

‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ

Published : Jun 08, 2026, 01:50 PM IST

ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದ ಹಿರಿಯ ಸಚಿವ ರಾಮಲಿಂಗಾ ರೆಡ್ಡಿಯವರನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಯಶಸ್ವಿಯಾಗಿ ಸಮಾಧಾನಪಡಿಸಿದ್ದಾರೆ. ರಾತ್ರೋರಾತ್ರಿ ನಡೆದ ಸಂಧಾನದ ಬಳಿಕ ರೆಡ್ಡಿ ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

ರೆಡ್ಡಿ ‘ರಾಮಾ’ಯಣ.. ಗುರಿ ಮುಟ್ಟಿದ ಡಿಕೆ ರಾಮಬಾಣ.. ! ಒಂಟಿ ಸಲಗ..ಸಮಾಧಾನ.. ಸಂಧಾನ.. ಟ್ರಬಲ್​ಗೆ ಟಕ್ಕರ್..!ಮೊದಲ ಹೆಜ್ಜೆಯಲ್ಲೇ ಅಗ್ನಿಪರೀಕ್ಷೆ ಗೆದ್ದ ಸಂಕಷ್ಟ ಸಂಹಾರಿ.! ಏನದು ಅಚಲ ಬಂಡೆಯ ಚತುರ ಬಲ ರಹಸ್ಯ.? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಒನ್ ಮ್ಯಾನ್ ಟ್ರಬಲ್ ಶೂಟರ್.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
Read more