ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?

ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?

Published : Jun 04, 2026, 02:11 PM IST

ಮುಖ್ಯಮಂತ್ರಿಯಾಗುವ ಮುನ್ನ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ಮತ್ತು ದೇವೇಗೌಡರನ್ನು ಭೇಟಿಯಾಗಿ ಚಾಣಾಕ್ಷ ನಡೆ ಪ್ರದರ್ಶಿಸಿದರು. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸುವ ಮೂಲಕ ತಮ್ಮ 'ಡಿಕೆ ಮಾಡೆಲ್' ಆಡಳಿತಕ್ಕೆ ಹೊಸ ಭಾಷ್ಯ ಬರೆದಿದ್ದಾರೆ.

ಪಕ್ಷನಿಷ್ಠನ ಪಟ್ಟಾಭಿಷೇಕ.. ಕಟ್ಟಪ್ಪನಿಗೆ ಕೂಲಿ..! ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ.. 3 ಸಂದೇಶ..! ಸಿದ್ದು ಬಲ.. ಬಿಎಸ್‌ವೈ ಸ್ನೇಹ.. ಗೌಡರ ಆಶೀರ್ವಾದ..! ಚತುರನ ಚಾಣಾಕ್ಷ ದಾಳದ ಗುಟ್ಟೇನು ಗೊತ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಡಿಕೆ ಮಾಡೆಲ್.. ಹೊಸ ಅಧ್ಯಾಯ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more