ಬಿಜೆಪಿ ಪಾದಯಾತ್ರೆಗೆ ಎಚ್‌ಡಿಕೆ ಲೇವಡಿ ಮಾಡಿದ್ದು ಹೀಗೆ...

Jul 26, 2018, 10:20 PM IST

ರೈತರ ಸಾಲ ಮನ್ನಾ ಆಗ್ರಹಿಸಿ ಬಿಜೆಪಿ ಮಾಡುತ್ತಿರುವ ಪಾದಯಾತ್ರೆಯ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಈ ಸ್ಟೋರಿಯಲ್ಲಿ...