Jul 17, 2018, 9:29 AM IST
ರಾಜ್ಯ ಕಾಂಗ್ರೆಸ್ ಬಲವರ್ಧನೆಗೆ ಹೈಕಮಾಂಡ್ ಮುಂದಾಗಿದೆ. ನೂತನ ರಾಜ್ಯಾಧ್ಯಕ್ಷರ ನೇಮಕವಾದ ಬಳಿಕ ಕಾಂಗ್ರೆಸ್ ಇದೀಗ ಉಸ್ತುವಾರಿಯನ್ನು ಬದಲಾಯಿಸುವ ಚಿಂತನೆ ನಡೆಸಿದೆ. ಹಾಲಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಕೇರಳ ರಾಜ್ಯದ ಜವಾಬ್ದಾರಿಯನ್ನು ನೀಡುವ ಬಗ್ಗೆ ಚರ್ಚೆ ನಡೆದಿದೆ.