ಕಾಂಗ್ರೆಸ್‌ ದೇಶಕ್ಕೆ ಯಾವತ್ತೂ ನ್ಯಾಯ ನೀಡಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Published : Apr 07, 2024, 07:32 AM IST
ಕಾಂಗ್ರೆಸ್‌ ದೇಶಕ್ಕೆ ಯಾವತ್ತೂ ನ್ಯಾಯ ನೀಡಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಸಾರಾಂಶ

ಈ ಹಿಂದೆ ಗರೀಬಿ ಹಠಾವೋ, ರೋಟಿ-ಕಪಡಾ- ಮಕಾನ್ ಘೋಷಣೆ ಮಾಡಿದ್ದರು. ಆ ರೀತಿ ಮಾಡಿದರಾ?. 2004ರಲ್ಲಿ ಕಾಂಗ್ರೆಸ್ ಕೆ ಹಾಥ್ ಗರೀಬ್ ಲೋಗೊಂಕೆ ಸಾಥ್ ಎಂದು ಘೋಷಿಸಿದರು. ಆದರೆ ಏನು ಮಾಡಿದರು? ಎಂದು ಜೋಶಿ ಪ್ರಶ್ನಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ 

ಹುಬ್ಬಳ್ಳಿ(ಏ.07):  ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ನ್ಯಾಯ ಎಂದು ಚುನಾವಣಾ ಪ್ರಣಾಳಿಕೆ ಘೋಷಿಸಿದ್ದಾರೆ. ಆದರೆ, ಇವರು ಯಾವತ್ತೂ ದೇಶಕ್ಕೆ ನ್ಯಾಯ ಕಲ್ಪಿಸಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾವು ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಅವರಿಗೂ ಗೊತ್ತಿದೆ. ಹೀಗಾಗಿ ಮನಬಂದಂತೆ ಘೋಷಣೆ ಮಾಡುತ್ತಿ ದ್ದಾರೆ ಅಷ್ಟೇ ಎಂದು ಲೇವಡಿ ಮಾಡಿದರು.

ಸಿದ್ದರಾಮಯ್ಯಗೆ ಸಿದ್ಧಾಂತಗಳೇ ಇಲ್ಲ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಈ ಹಿಂದೆ ಗರೀಬಿ ಹಠಾವೋ, ರೋಟಿ-ಕಪಡಾ- ಮಕಾನ್ ಘೋಷಣೆ ಮಾಡಿದ್ದರು. ಆ ರೀತಿ ಮಾಡಿದರಾ?. 2004ರಲ್ಲಿ ಕಾಂಗ್ರೆಸ್ ಕೆ ಹಾಥ್ ಗರೀಬ್ ಲೋಗೊಂಕೆ ಸಾಥ್ ಎಂದು ಘೋಷಿಸಿದರು. ಆದರೆ ಏನು ಮಾಡಿದರು? ಎಂದು ಜೋಶಿ ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ