Dec 24, 2018, 7:32 PM IST
ರಮೇಶ್ ಜಾರಕಿಹೊಳಿ ಬಂಡಾಯ ಶಮನ ಮಾಡಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದ್ದು, ಎಐಸಿಸಿ ಕಾರ್ಯದರ್ಶಿ ಅಥವಾ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲು ಹೈ ಕಮಾಂಡ್ ಚಿಂತನೆ ನಡೆಸಿದೆ. ರಮೇಶ್ ಜಾರಕಿಹೊಳಿ ರಾಷ್ಟ್ರರಾಜಕಾರಣಕ್ಕೆ ಹೋಗಲು ಒಪ್ಪಿದರೆ ತಕ್ಷಣ ಕಾರ್ಯದರ್ಶಿ ಸ್ಥಾನ ನೀಡಿ ಆದೇಶ ಸಾಧ್ಯತೆ.