ಎಂಇಎಸ್ ಬೇಡಿಕೆ ಪೂರೈಕೆಗೆ ಕಾಂಗ್ರೆಸ್ ಅಂಜಲಿಗೆ ಟಿಕೆಟ್ ನೀಡಿದೆ- ಬಿಜೆಪಿ ಆರೋಪ

Published : Apr 19, 2024, 12:07 AM IST
ಎಂಇಎಸ್ ಬೇಡಿಕೆ ಪೂರೈಕೆಗೆ ಕಾಂಗ್ರೆಸ್ ಅಂಜಲಿಗೆ ಟಿಕೆಟ್ ನೀಡಿದೆ- ಬಿಜೆಪಿ ಆರೋಪ

ಸಾರಾಂಶ

ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿ ಕಣಕ್ಕಿಳಿದಿರುವ ಎಂಇಎಸ್ ಅಭ್ಯರ್ಥಿಗಳು, ಕಾರವಾರ, ಹಳಿಯಾಳ, ಜೊಯಿಡಾ, ದಾಂಡೇಲಿ, ಬೆಳಗಾವಿ, ಬೀದರ್ ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆದರೆ, ಈ ಹೇಳಿಕೆಯನ್ನು ವಿರೋಧಿಸದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್, ಅವರ ಸಾಂವಿಧಾನಿಕ ಹಕ್ಕು ಎಂದು ಪರೋಕ್ಷ ಬೆಂಬಲ ನೀಡಿದ್ದರು. 

ಉತ್ತರಕನ್ನಡ (ಏ.19) ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿ ಕಣಕ್ಕಿಳಿದಿರುವ ಎಂಇಎಸ್ ಅಭ್ಯರ್ಥಿಗಳು, ಕಾರವಾರ, ಹಳಿಯಾಳ, ಜೊಯಿಡಾ, ದಾಂಡೇಲಿ, ಬೆಳಗಾವಿ, ಬೀದರ್ ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆದರೆ, ಈ ಹೇಳಿಕೆಯನ್ನು ವಿರೋಧಿಸದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್, ಅವರ ಸಾಂವಿಧಾನಿಕ ಹಕ್ಕು ಎಂದು ಪರೋಕ್ಷ ಬೆಂಬಲ ನೀಡಿದ್ದರು. 

ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್(Congress candidate anjali nimbalkar) ಎಂಇಎಸ್ ಬಗ್ಗೆ ಮೃಧು ಧೋರಣೆ ಬಗ್ಗೆ ಉತ್ತರಕನ್ನಡ ಜಿಲ್ಲಾ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.‌

ಕಾರವಾರ, ಹಳಿಯಾಳ, ಜೊಯಿಡಾ, ಬೆಳಗಾವಿ, ಬೀದರ್ ಅನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಧ್ವನಿ ಬರಲೆಂದೇ ಅಂಜಲಿ ನಿಂಬಾಳ್ಕರ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅಂಜಲಿ ನಿಂಬಾಳ್ಕರ್ ಮೃಧು ಧೋರಣೆ ಕರ್ನಾಟಕದ ಜನರ‌ ಭಾವನೆಯ ಮೇಲೆ ಪ್ರಹಾರ ಮಾಡಿದಂತೆ.‌‌ ಉತ್ತರಕನ್ನಡ ಲೋಕಸಭಾ ಕ್ಷೇತ್ರ(Uttara Kannada Lok sabha constituency)ದ ಜನರು ಖಂಡಿತಾ ಅವರಿಗೆ ಬುದ್ಧಿ ಕಲಿಸುತ್ತಾರೆ. ಎಂಇಎಸ್ ಬೇಡಿಕೆಗಳಿಗೆ ನಮ್ಮ ವಿರೋಧವಿದೆ. ಒಡೆಯೋದು ಏನಿದ್ರೂ ಕಾಂಗ್ರೆಸ್ ಕೆಲಸ.‌ ಕನ್ನಡ ನಾಡಿನ ಅಸ್ಮಿತೆಗೆ ಧಕ್ಕೆ ತರುವ ಯಾವ ಕೆಲಸವನ್ನೂ ಬಿಜೆಪಿ ವಿರೋಧಿಸುತ್ತದೆ ಎಂದು ಕಿಡಿ ಕಾರಿದ್ದಾರೆ.

Lok sabha election 2024: ಉತ್ತರ ಕನ್ನಡದಿಂದ ಅಂಜಲಿ ನಿಂಬಾಳ್ಕರ್‌ ಸ್ಪರ್ಧೆಗೆ ಕಾಂಗ್ರೆಸ್‌ನಲ್ಲೇ ವಿರೋಧ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ