ಡ್ಯಾಮೇಜ್ ಕಂಟ್ರೋಲ್: ವಕ್ತಾರರಿಗೆ ದಿನೇಶ್ ಗುಂಡೂರಾವ್ ಮಹತ್ವದ ಸೂಚನೆ!

Jul 17, 2018, 6:00 PM IST

ಇತ್ತೀಚಿಗಿನ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿರುವ ಕಾಂಗ್ರೆಸ್ ನೂತನ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷದ ವಕ್ತಾರರೊಂದಿಗೆ ಸಭೆ ನಡೆಸಿದ್ದಾರೆ.