ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ,  ಬಂಡೆ ವಿಶ್ವಾಸಕ್ಕೆ ಮಣಿದರಾ?

ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?

Published : Jul 11, 2026, 02:57 PM IST

ಸಿಎಂ ಸಿಂಹಾಸನ ಸಮರದ ಸಂದರ್ಭದಲ್ಲಿ ಸಿದ್ದು ಸುತ್ತಲೂ ರಕ್ಷಣೆಗೆ ನಿಂತವರಲ್ಲಿ ಸತೀಶ್ ಜಾರಕಿಹೊಳಿ ಪ್ರಮುಖರಾಗಿದ್ರು. ಆದ್ರೆ ಇತ್ತೀಚಿಗೆ ಸಿದ್ದರಾಮಯ್ಯ ಹಾಗೂ ಸತೀಶ್ ಜಾರಕಿಹೊಳಿ ಮಧ್ಯೆ ಸಣ್ಣದಾಗಿ ಭಿನಾಭಿಪ್ರಾಯ ಮೂಡಿದೆ ಅನ್ನೋ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.

ಡಿ.ಕೆ.ಶಿವಕುಮಾರ್ ಅವರು ಶುರು ಮಾಡಿರೋ ದೋಸ್ತಿಯ ಆಟ. ಇಲ್ಲಿ ಡಿಕೆ ಸ್ನೇಹ  ಹಸ್ತಕ್ಕೆ ಕೈ ಜೋಡಿಸಿರೋದು ಬೆಳಗಾವಿಯ ಸಾಹುಕಾರ ಸತೀಶ್ ಜಾರಕಿಹೊಳಿ. ಒಂದು ಟೈಂನಲ್ಲಿ ಇವರಿಬ್ಬರ ಮಧ್ಯೆ ಮುನಿಸಿನ ಗೋಡೆಯಿತ್ತು. ಈಗದು ಉರುಳಿ ಬಿದ್ದಿದೆ. ಗೆಳೆತನ ಗಟ್ಟಿಯಾಗ್ತಿದೆ. ಇದೆಲ್ಲವೂ ಏಕಾಏಕಿ ಸಂಭವಿಸಿಲ್ಲ. ಹಲವು ಹಂತಗಳನ್ನಿಲ್ಲಿ ದಾಟಲಾಗಿದೆ. ಹಾಗಿದ್ರೆ ಮುನಿಸು ದಹನಗೊಂಡು ದೋಸ್ತಿ ಅರಳಿದ್ದು ಹೇಗೆ? ಎರಡು ಪ್ರಚಂಡ ಶಕ್ತಿಗಳ ಗೆಳೆತನ ಗಟ್ಟಿಯಾದ್ರೆ ಕಾಂಗ್ರೆಸ್ ಪಕ್ಷಕ್ಕೆ ಹೇಗೆಲ್ಲಾ ಲಾಭ? ಡಿಕೆಗೆ ಸನಿಹವಾಗ್ತಾ ಸಿದ್ದು ಆಪ್ತವಲಯದಿಂದ ಅಂತರ ಕಾಯ್ದುಕೊಳ್ತಾಯಿದ್ದಾರಾ ಸತೀಶ್ ಜಾರಕಿಹೊಳಿ..?


 

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more