ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ  ಬಂಡೆ ಆಡಳಿತ?

ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?

Published : Jun 08, 2026, 08:13 PM IST

ಪಂಚತಂತ್ರ ಪಾಂಚಜನ್ಯ.. ಡಿಕೆ ಪವರ್ ಪಂಚ್..! 5 ದಿನಗಳಲ್ಲಿ 10 ಹೆಜ್ಜೆ.. ಇದು ಡಿಕೆ ಸರ್ಕಾರ್..! ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ..! ಹೇಗಿದೆ ಬಂಡೆ ಆಡಳಿತ..? 5 ದಿನಗಳ ರಹಸ್ಯ.! ಇದೇ ಇವತ್ತಿನ ಸುವರ್ಣ ಸ್ಪೆಷಲ್ ಡಿಕೆ ಸರ್ಕಾರ.

ಪಂಚತಂತ್ರ ಪಾಂಚಜನ್ಯ.. ಡಿಕೆ ಪವರ್ ಪಂಚ್..! 5 ದಿನಗಳಲ್ಲಿ  10 ಹೆಜ್ಜೆ..  ಇದು ಡಿಕೆ ಸರ್ಕಾರ್..! ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ..! ಹೇಗಿದೆ  ಬಂಡೆ ಆಡಳಿತ..? 5 ದಿನಗಳ ರಹಸ್ಯ.! ಇದೇ ಇವತ್ತಿನ ಸುವರ್ಣ ಸ್ಪೆಷಲ್ ಡಿಕೆ ಸರ್ಕಾರ.. ಹೊಸ ಅವತಾರ. ಮೂರು ವರ್ಷ ಮೌನ ಹೋರಾಟದ ಮೂಲಕ ಸಿಎಂ ಸಿಂಹಾಸನಕ್ಕೆ ಅಧಿಪತಿಯಾಗಿದ್ದಾರೆ ಡಿ.ಕೆ.ಶಿವಕುಮಾರ್. ಅಧಿಕಾರ ವಹಿಸಿಕೊಂಡ ಬೆರಳಂಕಿ ದಿನಗಳಲ್ಲಿಯೇ ತಮ್ಮ ಆಡಳಿತ ಹೇಗಿರುತ್ತೆ ಅನ್ನೋದ್ರ ಝಲಕ್ ತೋರಿಸಿದ್ದಾರೆ ಕನಕಾಧಿಪತಿ. ಇದಕ್ಕೆ ಅವರು ತೆಗೆದುಕೊಂಡಿರೋ ಆ 10 ದಿಟ್ಟ ನಿರ್ಧಾರಗಳೇ ಸಾಕ್ಷಿ.

ಆಡಳಿತದ ಜೊತೆಗೆ, ಸಿಎಂ ಗದ್ದುಗೆ ಏರಿದ ಬಳಿಕ ಡಿಕೆ ಪಾಲಿಟಿಕ್ಸ್ ಸ್ಟೈಲ್​ನಲ್ಲಿಯೂ ಒಂದಿಷ್ಟು ಬದಲಾವಣೆಗಳಾಗಿವೆ. ಹಾಗಿದ್ರೆ ಪಂಚ ದಿನದಲ್ಲಿ ಡಿಕೆ ತೆಗೆದುಕೊಂಡಿರೋ ಆ ದಶ ದಿಟ್ಟ ನಿರ್ಧಾರಗಳು ಯಾವು..? ಮುಖ್ಯಮಂತ್ರಿ ಸಿಂಹಾಸನವನ್ನ ಅಲಂಕರಿಸಿದ ಬಳಿಕ ಹೇಗೆ ಬದಲಾಗಿದೆ ಕನಕಪುರ ಬಂಡೆ ಪಾಲಿಟಿಕ್ಸ್ ಸ್ಟೈಲ್.? ಇಷ್ಟೆಲ್ಲದರ ಮಧ್ಯೆ ಡಿ.ಕೆ.ಶಿವಕುಮಾರ್ ತವರು ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ. ಅಲ್ಲಿ ಅವರಿಗೆ ಅದ್ದೂರಿ ಸ್ವಾಗತ ಕೋರಲಾಗಿದೆ. ಹಾಗಿದ್ರೆ ಕನಕಪುರದಲ್ಲಿ ಕನಕಾಧಿಪತಿಯ ಎಂಟ್ರಿ ಹೇಗಿತ್ತು..? ಅಲ್ಲಿ ತಮ್ಮ ಜನರಿಗೆ ಡಿಕೆ ಕೊಟ್ಟ ಭರವಸೆಯೇನು..? ಹೇಳಿದ ಕಿವಿಮಾತೇನು.? ಮುಖ್ಯಮಂತ್ರಿಯಾಗಿರೋ ಮನೆ ಮಗನಿಗೆ ಕನಕಪುರದಲ್ಲಿ ಅದ್ದೂರಿ ಸ್ವಾಗತ ಕೋರಲಾಗಿದೆ.

ರಾಜಕೀಯವಾಗಿ ತಮ್ಮನ್ನ ಬೆಳೆಸಿದ ಅಲ್ಲಿನ ಮತದಾರರಿಗೆ ಧನ್ಯವಾದ ಹೇಳಿದ್ದಾರೆ ಡಿ.ಕೆ.ಶಿವಕುಮಾರ್. ಹಾಗಿದ್ರೆ  ಸಿಎಂ ಆದ ಬಳಿಕ ಸ್ವಕ್ಷೇತ್ರಕ್ಕೆ ಹೇಗಿತ್ತು ಮೊಟ್ಟ ಮೊದಲ ಭೇಟಿ..? ಈ ವೇಳೆ ತಮ್ಮ ಕ್ಷೇತ್ರದ ಜನರಿಗೆ ಡಿಕೆ ಕೊಟ್ಟ ಭರವಸೆಯೇನು..? ಜೊತೆಗೆ ಮತದಾರರಿಗೆ ಹೇಳಿದ ಆ ಕಿವಿಮಾತೇನು.? ಈ ಸಂಭ್ರಮದ ಮಧ್ಯೆಯೇ ಅದೊಂದು ರಾಜಕೀಯ ದಾಳವನ್ನ ಡಿ.ಕೆ.ಶಿವಕುಮಾರ್ ಉರುಳಿಸಿದ್ದಾರೆ. ಸ್ವಕ್ಷೇತ್ರದಲ್ಲಿ ಸಂಭ್ರಮದ ಮೆರವಣಿಗೆ ನಡೆಸ್ತಾ ಇರುವಾಗಲೇ ಅದೊಂದು ರಾಜಕೀಯ ದಾಳವನ್ನ ಸಹ ಡಿ.ಕೆ.ಶಿವಕುಮಾರ್ ಉರುಳಿಸಿದ್ದಾರೆ. 2028ರ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಉರುಳಿಸಿರೋ ಮಹಾದಾಳವದು. ಹಾಗಿದ್ರೆ ಸಂಭ್ರಮದ ಮಧ್ಯೆ ಏನಿದು ಡಿಕೆ ರಣಕಹಳೆ.? 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more