ಆನಂದ್ ಸಿಂಗ್ ಮೇಲೆ ಹಲ್ಲೆ: ಡಿ.ಕೆ. ಸುರೇಶ್ ರಾಗ ಬೇರೇನೇ!

Jan 20, 2019, 3:21 PM IST

ಕಾಂಗ್ರೆಸ್ ಶಾಸಕರು ತಂಗಿರುವ ಈಗಲ್ಟನ್ ರೆಸಾರ್ಟ್‌ನಲ್ಲಿ ಹೊಸಪೇಟೆ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ಆ ಬಗ್ಗೆ ಬೇರೆ ರಾಗ ಹಾಡುತ್ತಿದ್ದಾರೆ. ಅಂತಹದ್ದೇನು ಘಟನೆ ನಡೆದಿಲ್ಲವೆಂದು ಡಿ.ಕೆ. ಶಿವಕುಮಾರ್ ಹೇಳಿದರೆ, ಅವರ ಸಹೋದರ ಡಿ.ಕೆ. ಸುರೇಶ್ ಹೇಳುವ ಮಾತೇ ಬೇರೆ! ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...