Jul 15, 2018, 6:45 PM IST
‘ಮೈತ್ರಿ ಸರ್ಕಾರದಲ್ಲಿ ನಾನು ವಿಷಕಂಠನಾಗಿದ್ದೇನೆ. ನಾನು ಸಂತಸದಿಂದ ಇಲ್ಲ. ಮುಳ್ಳಿನ ಆಸನದಲ್ಲಿ ಕುಳಿತಿದ್ದೇನೆ. ಹಿಂದಿನ ಸರ್ಕಾರದ ಸಾಲಮನ್ನಾದ ಹೊರೆಯೂ ನನ್ನಮೇಲಿದೆ. ಈಗ ಸಾಲಮನ್ನಾ ಮಾಡಿದರೂ ಎಲ್ಲರನ್ನು ತೃಪ್ತಿ ಪಡಿಸಲು ಸಾಧ್ಯವಾಗಿಲ್ಲ.. ಎನ್ನುತ್ತಲೇ ಕಣ್ಣೀರು ಹಾಕಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕಾಂಗ್ರೆಸ್ನ ಡಾ. ಸುಧಾಕರ್ ತಿರುಗೇಟು ನೀಡಿದ್ದಾರೆ.