ಸಂಕಟ ಬಂದಾಗ ಸಿದ್ರಾಮಣ್ಣ- ಸಮಸ್ಯೆ ಬಗೆಹರಿಸಲು ಮಾಸ್ಟರ್ ಪ್ಲಾನ್!

Aug 3, 2018, 10:11 PM IST

ಕರ್ನಾಟಕ ಕಾಂಗ್ರೆಸ್‌ಗೆ ಆಪತ್ಬಾಂಧವನ ಅಂತಾ ಯಾರಾದರೂ ಇದ್ದರೆ ಅದು ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ರ. ಎಲ್ಲಾ ಮಂತ್ರಿಗಳು, ಡಿಸಿಎಂ ಡಾ.ಜಿ ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಸಚಿವರು ಜೆಡಿಎಸ್ ಬಗ್ಗೆ ಸಿದ್ದರಾಮಯ್ಯನವರಲ್ಲಿ ಕಂಪ್ಲೇಟ್ ಹೇಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಜೊತೆಗೆ ಸ್ಥಳೀಯ ಚುನಾವಣೆ ಕೂಡ ಕಾಂಗ್ರೆಸ್‌ಗೆ ಕಗ್ಗಾಂಟಾಗಿದೆ. ಈ ಎಲ್ಲಾ ಸಮಸ್ಯೆಗಳಿಗೆ ಸಿದ್ದರಾಮಯ್ಯನವರ ಸೀಕ್ರೆಟ್ ಪ್ಲಾನ್ ಏನು? ಇಲ್ಲಿದೆ ನೋಡಿ.