ಕಾಂಗ್ರೆಸ್‌ ಕೊಡುಗೆಯೇ ದೇಶದ ಅಭಿವೃದ್ಧಿಗೆ ಕಾರಣ: ಸೌಮ್ಯಾರೆಡ್ಡಿ

Published : Dec 29, 2023, 05:25 AM IST
ಕಾಂಗ್ರೆಸ್‌ ಕೊಡುಗೆಯೇ ದೇಶದ ಅಭಿವೃದ್ಧಿಗೆ ಕಾರಣ: ಸೌಮ್ಯಾರೆಡ್ಡಿ

ಸಾರಾಂಶ

ದೇಶದ ಇಂದಿನ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಅಪಾರ ಕೊಡುಗೆಯೇ ಕಾರಣ ಎಂದ ಮಾಜಿ ಶಾಸಕಿ ಸೌಮ್ಯಾರೆಡ್ಡಿ

ಬೆಂಗಳೂರು(ಡಿ.29): ದೇಶದ ಇಂದಿನ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಅಪಾರ ಕೊಡುಗೆಯೇ ಕಾರಣ ಎಂದು ಮಾಜಿ ಶಾಸಕಿ ಸೌಮ್ಯಾರೆಡ್ಡಿ ಹೇಳಿದರು.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಗುರುವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 139ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ದೇಶದ ಅಭ್ಯುದಯಕ್ಕೆ ಕಾಂಗ್ರೆಸ್‌ ಪಕ್ಷವೇ ಸೂಕ್ತ ಎಂದರು. 

ಕಾಂಗ್ರೆಸ್ ಸಂಸ್ಥಾಪನಾ ದಿನ: ಇಂದು ಪ್ರಜಾಪ್ರಭುತ್ವದ ಆಶಯ ಎತ್ತಿ ಹಿಡಿವ ಸಂಭ್ರಮ, ಡಿಕೆಶಿ

ಪದ್ಮನಾಭನಗರ ಬ್ಲಾಕ್ ಅಧ್ಯಕ್ಷ ರಘುನಾಥ್ ನಾಯ್ಡು, ಎಲ್.ಶ್ರೀನಿವಾಸ್, ಎಂ.ವಿ.ಪ್ರಸಾದ್ ಬಾಬು, ಸಂಜಯ್‌ಗೌಡ, ಬಾಲಕೃಷ್ಣ, ಗೋವಿಂದ ರಾಜು, ಈ.ಮಹಾದೇವ್‌ ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್