ಉಪಕದನ: ಅಭ್ಯರ್ಥಿಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್, ಹುಡುಕಾಟದಲ್ಲಿ JDS, ಬಹುತೇಕ ಪಕ್ಕಾ ಅಂತಿದೆ BJP!

Suvarna News   | Asianet News
Published : Oct 01, 2020, 06:41 PM ISTUpdated : Oct 01, 2020, 08:56 PM IST
ಉಪಕದನ: ಅಭ್ಯರ್ಥಿಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್, ಹುಡುಕಾಟದಲ್ಲಿ JDS, ಬಹುತೇಕ ಪಕ್ಕಾ ಅಂತಿದೆ BJP!

ಸಾರಾಂಶ

ರಾಜ್ಯ ರಾಜಕೀಯದಲ್ಲಿ ಬೈ ಎಲೆಕ್ಷನ್ ಅಖಾಡ ರಂಗೇರಿದೆ. ಆರ್‌ಆರ್‌ ನಗರ ಕ್ಷೇತ್ರ ಭಾರೀ ಕುತೂಹಲ ಮೂಡಿಸಿದೆ. ಕೈ ಪಾಳಯದಿಂದ ಮಾಗಡಿ ಮಾಜಿ ಶಾಸಕ ಬಾಲಕೃಷ್ಣ, ಡಿಕೆ ರವಿ ಪತ್ನಿ ಕುಸುಮಾ, ರಕ್ಷಾ ರಾಮಯ್ಯ,ರಾಜ್‌ಕುಮಾರ್ ಹೆಸರು ಕೇಳಿ ಬರುತ್ತಿದೆ. ಕಾಂಗ್ರೆಸ್- ಬಿಜೆಪಿಗೆ ಟಕ್ಕರ್ ಕೊಡಲು ಜೆಡಿಎಸ್ ಅಭ್ಯರ್ಥಿಗಳ ಹುಡುಕಾಟ ನಡೆಸುತ್ತಿದೆ. 

ಬೆಂಗಳೂರು (ಅ. 01): ರಾಜ್ಯ ರಾಜಕೀಯದಲ್ಲಿ ಬೈ ಎಲೆಕ್ಷನ್ ಅಖಾಡ ರಂಗೇರಿದೆ. ಆರ್‌ಆರ್‌ ನಗರ ಕ್ಷೇತ್ರ ಭಾರೀ ಕುತೂಹಲ ಮೂಡಿಸಿದೆ. ಕೈ ಪಾಳಯದಿಂದ ಮಾಗಡಿ ಮಾಜಿ ಶಾಸಕ ಬಾಲಕೃಷ್ಣ, ಡಿಕೆ ರವಿ ಪತ್ನಿ ಕುಸುಮಾ, ರಕ್ಷಾ ರಾಮಯ್ಯ, ರಾಜ್‌ಕುಮಾರ್ ಹೆಸರು ಕೇಳಿ ಬರುತ್ತಿದೆ. ಕಾಂಗ್ರೆಸ್- ಬಿಜೆಪಿಗೆ ಟಕ್ಕರ್ ಕೊಡಲು ಜೆಡಿಎಸ್ ಅಭ್ಯರ್ಥಿಗಳ ಹುಡುಕಾಟ ನಡೆಸುತ್ತಿದೆ. 

ಡಿಕೆಸು ಮಾತು...

"

ಆರ್.ಆರ್.ನಗರ ಅಭ್ಯರ್ಥಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಿಷ್ಟು...

"

 

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳಿವರು..!

ಕಾಂಗ್ರೆಸ್‌ನಲ್ಲಿ ನಾಲ್ವರು ಆಕಾಂಕ್ಷಿಗಳಿದ್ದಾರೆ. ಕೈ ನಾಯಕರ ಜೊತೆ ಡಿಕೆ ಸುರೇಶ್ ಸಭೆ ನಡೆಸಿದ್ದಾರೆ.

ಆರ್‌ಆರ್‌ ನಗರ ಕ್ಷೇತ್ರವನ್ನು ವಶಕ್ಕೆ ತೆಗೆದುಕೊಳ್ಳಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. 

ಆರ್‌ಆರ್‌ ನಗರದಲ್ಲಿ ಬಿಜೆಪಿ- ಜೆಡಿಎಸ್ ಲೆಕ್ಕಾಚಾರವಿದು..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ