ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್

ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್

Published : Jun 15, 2026, 03:18 PM IST

ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಹೊರಗಿಡಲು ರಾಜ್ಯ ಸರ್ಕಾರ ಬೃಹತ್ ಪರಿಶೀಲನೆ ಆರಂಭಿಸಿದ್ದು, ಅರ್ಹ ಮಹಿಳೆಯರಿಗೆ ಮಾತ್ರ ₹2000 ನೆರವು ತಲುಪುವಂತೆ ಕ್ರಮ ಕೈಗೊಂಡಿದೆ.

 

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಬೃಹತ್ ಪರಿಶೀಲನಾ ಕಾರ್ಯಾಚರಣೆ ಆರಂಭವಾಗಿದೆ. ಸತ್ತವರ ಹೆಸರು, ತೆರಿಗೆ ಪಾವತಿದಾರರು ಹಾಗೂ ಇತರೆ ಅನರ್ಹರ ಹೆಸರಲ್ಲಿ ಸಾವಿರಾರು ಕೋಟಿ ರೂಪಾಯಿ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 4 ಲಕ್ಷಕ್ಕೂ ಹೆಚ್ಚು ಅನರ್ಹ ಖಾತೆಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ಉಳಿತಾಯವಾಗುವ ನಿರೀಕ್ಷೆಯಿದೆ. ಆದರೆ ಯೋಜನೆಯನ್ನು ಸ್ಥಗಿತಗೊಳಿಸುವ ಉದ್ದೇಶ ಇಲ್ಲ, ಅರ್ಹ ಮಹಿಳೆಯರಿಗೆ ಮಾತ್ರ ₹2000 ನೆರವು ತಲುಪುವಂತೆ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more