ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್

ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್

Published : Jun 15, 2026, 03:18 PM IST

ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಹೊರಗಿಡಲು ರಾಜ್ಯ ಸರ್ಕಾರ ಬೃಹತ್ ಪರಿಶೀಲನೆ ಆರಂಭಿಸಿದ್ದು, ಅರ್ಹ ಮಹಿಳೆಯರಿಗೆ ಮಾತ್ರ ₹2000 ನೆರವು ತಲುಪುವಂತೆ ಕ್ರಮ ಕೈಗೊಂಡಿದೆ.

 

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಬೃಹತ್ ಪರಿಶೀಲನಾ ಕಾರ್ಯಾಚರಣೆ ಆರಂಭವಾಗಿದೆ. ಸತ್ತವರ ಹೆಸರು, ತೆರಿಗೆ ಪಾವತಿದಾರರು ಹಾಗೂ ಇತರೆ ಅನರ್ಹರ ಹೆಸರಲ್ಲಿ ಸಾವಿರಾರು ಕೋಟಿ ರೂಪಾಯಿ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 4 ಲಕ್ಷಕ್ಕೂ ಹೆಚ್ಚು ಅನರ್ಹ ಖಾತೆಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ಉಳಿತಾಯವಾಗುವ ನಿರೀಕ್ಷೆಯಿದೆ. ಆದರೆ ಯೋಜನೆಯನ್ನು ಸ್ಥಗಿತಗೊಳಿಸುವ ಉದ್ದೇಶ ಇಲ್ಲ, ಅರ್ಹ ಮಹಿಳೆಯರಿಗೆ ಮಾತ್ರ ₹2000 ನೆರವು ತಲುಪುವಂತೆ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more