ಒಬ್ಬರ ಜೇಬಿನಿಂದ ಕದ್ದು ಇನ್ನೊಬ್ಬರಿಗೆ ಗ್ಯಾರಂಟಿ ಕೊಟ್ಟಿದ್ದೇ ರಾಜ್ಯ ಸರ್ಕಾರದ ಸಾಧನೆ: ಬೊಮ್ಮಾಯಿ
By Kannadaprabha NewsFirst Published Jun 21, 2024, 6:32 PM IST
Highlights
ಕಳೆದ ಅವಧಿಯಲ್ಲಿ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕಾಮಗಾರಿಗಳಿಗೆ ನಿರ್ವಹಣಾ ವೆಚ್ಚವನ್ನೂ ಭರಿಸಲು ರಾಜ್ಯ ಸರ್ಕಾರ ಒದ್ದಾಡುತ್ತಿದೆ. ಅಷ್ಟಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸಲು ಡೀಸೆಲ್, ಪೆಟ್ರೋಲ್ ಬೆಲೆಗಳನ್ನು ಹೆಚ್ಚಿಸಿ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದು ಆರೋಪಿಸಿದರು.