Feb 5, 2019, 6:49 PM IST
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬರಗಾಲವಿರುವಾಗ, ಯಡಿಯೂರಪ್ಪ ಅಧಿಕಾರಕ್ಕಾಗಿ ಹಾತೊರೆಯುತ್ತಿದ್ದಾರೆ. ಕಾಟಾಚಾರಕ್ಕಾಗಿ ಬರಪ್ರವಾಸ ನಡೆಸಿದ್ದಾರೆ ಎಂದು ರೇವಣ್ಣ ಹೇಳಿದ್ದಾರೆ. ಫುಲ್ ರಿಪೋರ್ಟ್ ಇಲ್ಲಿದೆ...