ಸಚಿವ ಎಚ್.ಡಿ. ರೇವಣ್ಣ ಮತ್ತು ಹಾಸನ ಶಾಸಕ ಪ್ರೀತಂ ಗೌಡ ಗಣರಾಜ್ಯೋತ್ಸವ ವೇದಿಕೆಯಲ್ಲೇ ಮಾತಿನ ಚಕಮಕಿ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಇಲ್ಲಿದೆ ಕಂಪ್ಲೀಟ್ ವರದಿ...