ವಿಸ್ತರಣೆ ಮುಗಿದಿದ್ರೂ ಇದ್ದಕ್ಕಿದ್ದಂತೆ ಶಾ ಭೇಟಿ ಮಾಡಿದ ಶ್ರೀರಾಮುಲು, ಅಸಲಿ ಕಾರಣ ಏನು?

Published : Feb 09, 2020, 11:53 PM ISTUpdated : Feb 09, 2020, 11:58 PM IST
ವಿಸ್ತರಣೆ ಮುಗಿದಿದ್ರೂ ಇದ್ದಕ್ಕಿದ್ದಂತೆ ಶಾ ಭೇಟಿ ಮಾಡಿದ ಶ್ರೀರಾಮುಲು, ಅಸಲಿ ಕಾರಣ ಏನು?

ಸಾರಾಂಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಮಾಡಿದ ಶ್ರೀರಾಮುಲು/ ಸಚಿವ ಸಂಪುಟ ವಿಸ್ತರಣೆ ಮುಗಿದ ಮೇಲೆ ಭೇಟಿ ಮಾಡಿದ ಸಚಿವ/ ಬಳ್ಳಾರಿ ಉಸ್ತುವಾರಿ ಸ್ಥಾನಕ್ಕೆ ಬೇಡಿಕೆ ಇಟ್ಟರೆ?

ನವದೆಹಲಿ[ಫೆ. 09] ರಾಜ್ಯ ಆರೋಗ್ಯ ಸಚಿವ ಬಿ ಶ್ರೀರಾಮುಲು  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ಮಾಡಿ ರಾಂುಲು ತಮ್ಮ ಮಗಳ ಮದುವೆಗೆ ಆಹ್ವಾನ ನೀಡಿದ್ದಾರೆ.

ಈ ಬಗ್ಗೆ ರಾಮುಲು ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಸಂಭ್ರಮ ಹಂಚಿಕೊಂಡಿದ್ದಾರೆ. ಡಿಸಿಎಂ ಪಟ್ಟದ ವಿಚಾರ ಸದ್ಯಕ್ಕೆ ತಣ್ಣಗಾಗಿದ್ದರೂ  ಬಳ್ಳಾರಿ ಜಿಲ್ಲಾ ಉಸ್ತುವಾರಿ ಬಗ್ಗೆ ಮಾತನ್ನಾಡಿದ್ದಾರೆ ಎನ್ನಲಾಗಿದೆ.

ಯಾರಿಗೆ ಯಾವ ಖಾತೆ;  ಗುಟ್ಟು ಕೊಟ್ಟ ಬಿಎಸ್‌ವೈ

ಶ್ರೀರಾಮಲು ಅಮಿತ್ ಶಾ ಅವರನ್ನು ಸುಲಭವಾಗಿ ಭೇಟಿ ಮಾಡಿದ್ದರ ಬಗ್ಗೆಯೂ ಕೆಲ ಪ್ರಶ್ನೆಗಳು ಉದ್ಭವವಾಗಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರು ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಾಹಸ ಪಡುತ್ತಿರುವಾಗ ಶ್ರೀರಾಮಲು ಇಷ್ಟು ಸುಲವಾಗಿ ಹೇಗೆ ಭೇಟಿ ಮಾಡಿದರು ಎಂಬ ಮಾತು ಕೇಳಿ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ