
ಸಿಪಿಐ ಮುಖಂಡ ಕನ್ಹಾಯ್ಯಾ ಕುಮಾರ್ ಬಿಹಾರ ಚುನಾವಣೆ ಬಗ್ಗೆ ಮಾತನಾಡಿದ್ದಾರೆ. ಇದು ಏಕಪಕ್ಷೀಯ ಚುನಾವಣೆಯಲ್ಲ ಈಗ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಹೆಚ್ಚಿನ ಕೋಪವಿದೆ ಎಂದಿದ್ದಾರೆ.
ಇದು ಏಕಪಕ್ಷೀಯ ಚುನಾವಣೆಯಾಗಲಿದೆ ಎಂಬ ಮಾತು ಇದೆ. ಎನ್ಡಿಎಗೆ ಒಂದು ಅಂಚಿದೆ. ಇಲ್ಲಿ ಯಾವುದೇ ಸ್ಪರ್ಧೆಯಿಲ್ಲ ಎಂಬ ಮಾತಿತ್ತು. ಆದರೆ ಪ್ರಚಾರ ಜೋರಾಗಿ ನಡೆಯುತ್ತಿರುವಾಗ ಆ ಗ್ರಹಿಕೆ ತಪ್ಪಾಗಿದೆ. ಇದು ಏಕಪಕ್ಷೀಯ ಚುನಾವಣೆಯಲ್ಲ ಈಗ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಹೆಚ್ಚಿನ ಕೋಪವಿದೆ ಎಂದಿದ್ದಾರೆ.
ಕುಲಭೂಷಣ್ ಜಾಧವ್ ತೀರ್ಪು ಪರಿಶೀಲನೆಗೆ ಪಾಕ್ ಸಂಸತ್ತಿನಲ್ಲಿ ಅನುಮೋದನೆ
ಬಿಹಾರದ ವಿಚಾರಕ್ಕೆ ಬಂದರೆ 15 ವರ್ಷದಿಂದ ಬಿಜೆಪಿ ಪರೋಕ್ಷವಾಗಿ ಆಳಿಕೊಂಡು ಬಂದಿದೆ. ನಿತೀಶ್ ಇದರ ಮುಖ ಅಷ್ಟೇ. ಆದರೆ ಬಿಜೆಪಿ ಅದರ ಮತೀಯ ಸಿದ್ಧಾಂತ ಹೇರುತ್ತಾ ಬಂದಿದೆ ಎಂದಿದ್ದಾರೆ.
ಸದ್ಯ ಕನ್ಹಯ್ಯಾ ಅವರ ರಾಜಕೀಯ ಚಟುವಟಿಕೆಗೆ ಬಗ್ಗೆ ಪ್ರತಿಕ್ರಿಯಿಸಿ, ನಾನ್ಯಾವಾಗಲೂ ಲೋ ಪ್ರೊಫೈಲ್ ವ್ಯಕ್ತಿ. ನನಗೆ ರಾಜಕೀಯ ಕಮಿಟ್ಮೆಂಟ್ಗಳಿವೆ. ನಾನು ಅದಕ್ಕಾಗಿ ಹೋರಾಡುತ್ತೇನೆ. ನನಗೆ ಪಕ್ಷ ಕೊಡುವ ಜವಬ್ದಾರಿ ನಿರ್ವಹಿಸುತ್ತೇನೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.