Feb 4, 2019, 3:18 PM IST
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಸ್ಪರ್ಧಿಸಲು ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ. ಈ ಬಗ್ಗೆ ವಿಧಾನಪರಿಷತ್ ಸದಸ್ಯ ಕೆಟಿ ಶ್ರೀಕಂಠೇಗೌಡ ಪ್ರತಿಕ್ರಿಯಿಸಿದ್ದು, ನಟಿ ಸುಮಲತಾ ಅಂಬರೀಶ್ ಅವರು ಗೌಡತಿ ಅಲ್ಲ. ಸುಮಲತಾ ಗೆದ್ದ ಮೇಲೆ ಅವರನ್ನು ಎಲ್ಲಿ ಹುಡುಕುತ್ತೀರಿ? ಎಂದಿದ್ದಾರೆ.