ಚುನಾವಣೆ ಮುಗೀತಿದ್ದಂತೆ ಶುರುವಾಯ್ತಾ ದ್ವೇಷ ರಾಜಕಾರಣ? ಶಾಸಕ ನಾಗೇಂದ್ರಗೆ ಬಿಜೆಪಿ ಬೆಂಬಲಿಗರು ಜೀವ ಬೆದರಿಕೆ!

Published : May 14, 2023, 11:30 PM IST
ಚುನಾವಣೆ ಮುಗೀತಿದ್ದಂತೆ ಶುರುವಾಯ್ತಾ ದ್ವೇಷ ರಾಜಕಾರಣ? ಶಾಸಕ ನಾಗೇಂದ್ರಗೆ ಬಿಜೆಪಿ ಬೆಂಬಲಿಗರು ಜೀವ ಬೆದರಿಕೆ!

ಸಾರಾಂಶ

ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಬಳ್ಳಾರಿಯಲ್ಲಿ ಶುರುವಾಗಿದೆ ದ್ವೇಷದ ರಾಜಕಾರಣ. ಕಾಂಗ್ರೆಸ್ ಶಾಸಕನಿಗೆ ಬಿಜೆಪಿ ಬೆಂಬಲಿಗರು ಜೀವ ಬೆದರಿಕೆ ಹಾಕಿರುವ ಘಟನೆ ಬಳ್ಳಾರಿಯ ರಿಮ್ಯಾಂಡ್ ಹೋಂ ಬಳಿ ನಡೆದ ಘಟನೆ

ಬಳ್ಳಾರಿ (ಮೇ.14) : ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಬಳ್ಳಾರಿಯಲ್ಲಿ ಶುರುವಾಗಿದೆ ದ್ವೇಷದ ರಾಜಕಾರಣ. ಕಾಂಗ್ರೆಸ್ ಶಾಸಕನಿಗೆ ಬಿಜೆಪಿ ಬೆಂಬಲಿಗರು ಜೀವ ಬೆದರಿಕೆ ಹಾಕಿರುವ ಘಟನೆ ಬಳ್ಳಾರಿಯ ರಿಮ್ಯಾಂಡ್ ಹೋಂ ಬಳಿ ನಡೆದ ಘಟನೆ

ಮತ ಎಣಿಕೆ ಕೇಂದ್ರದಿಂದ Rallyಯಲ್ಲಿ ಬರುತ್ತಿದ್ದ ಶಾಸಕ ನಾಗೇಂದ್ರ.ಈ ವೇಳೆ ವಿಧಾನಸಭಾ ಚುನಾವಣೆ ಗೆಲುವಿನ ನೆಪದಲ್ಲಿ ಶುಭಾಶಯ ಕೋರಲು ಬೈಕ್‌ನಲ್ಲಿ ಶಾಸಕರಿಗೆ ಎದುರು ಬಂದಿದ್ದ ನಾಲ್ವರು. ಶುಭಾಶಯ ಹೇಳುವ ನೆಪದಲ್ಲಿ ಜೀವಬೆದರಿಕೆ ಹಾಕಲಾಗಿದೆ.

ಅಭೂತಪೂರ್ವ ಗೆಲುವು: ನಂದಿನಿ ಪೇಡಾ ಹಂಚಿ ಕೈ ನಾಯಕರ ಸಂಭ್ರಮ

ಬೈಕ್‌ನಲ್ಲಿ ಬಂದ ನಾಲ್ವರು ಬಳಿ ಮಾರಾಕಾಸ್ತ್ರ ನೋಡಿ ಅಲರ್ಟ್ ಆದ ಭದ್ರತಾ ಸಿಬ್ಬಂದಿ ಮುನ್ಸೂಚನೆ ಅರಿತು ನಾಲ್ವರ ಮೇಲೆ ಭದ್ರತಾ ಸಿಬ್ಬಂದಿಯಿಂದ ಹಲ್ಲೆ. ರಮೇಶ್ ಮತ್ತು ವೆಂಕಟೇಶ್ ರನ್ನ ಹಿಗ್ಗಾಮುಗ್ಗ ಥಳಿಸಿದ ಶಾಸಕರ ಭದ್ರತಾ ಸಿಬ್ಬಂದಿ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಬಳ್ಳಾರಿಯ ಕೌಲಬಜಾರ್ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಘಟನೆಯಲ್ಲಿ ಇನ್ನಿಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ. 

ಕರ್ನಾಟಕದಲ್ಲಿ ಪ್ರೀತಿ ಅಂಗಡಿ ಮಾತ್ರ ತೆಗೆಯುತ್ತೇವೆ; ದ್ವೇಷದ ಅಂಗಡಿಗೆ ಬೀಗ ಜಡಿಯುತ್ತೇವೆ: ಸುರ್ಜೇವಾಲ

ಶಾಸಕರಿಗೆ ಜೀವ ಬೆದರಿಕೆಯೊಡ್ಡಿದ ಬೆನ್ನಲ್ಲೆ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ .  ಶಾಸಕರಿಗೆ ಎಸ್ಕಾರ್ಟ್ ವ್ಯವಸ್ಥೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ